ಬ್ರೇಕಿಂಗ್ ನ್ಯೂಸ್
05-07-23 06:29 pm Source: Vijayakarnataka ಡಾಕ್ಟರ್ಸ್ ನೋಟ್
ಒಣ ಬೀಜಗಳು ಅಥವಾ ಡ್ರೈ ಫ್ರೂಟ್ಸ್ಗಳು ಬೆಲೆಯಲ್ಲಿ ದುಬಾರಿ ಎನ್ನುವ ಒಂದೇ ಕಾರಣ ಬಿಟ್ಟರೆ, ಇವುಗಳಲ್ಲಿ ಸಿಗುವ ಆರೋಗ್ಯ ಪ್ರಯೋಜನಗಳಿಗೆ ಬೆಲೆ ಕಟ್ಟಲಾಗದು! ತನ್ನಲ್ಲಿ ಅಪಾರ ಪ್ರಮಾಣದ ಆರೋಗ್ಯ ಪ್ರಯೋಜನಗಳನ್ನು ಒಳಗೊಂಡಿರುವ ಒಣಬೀಜಗಳನ್ನು, ನಿಯಮಿತವಾಗಿ ಸೇವನೆ ಮಾಡುತ್ತಾ ಬರುವುದರಿಂದ, ಆರೋಗ್ಯವೃದ್ಧಿ ಆಗುವುದರ ಜೊತೆಗೆ, ದೇಹದ ತೂಕವನ್ನು ಕೂಡ ನಿಯಂತ್ರಣದಲ್ಲಿಡಲು ನೆರವಾಗುತ್ತದೆ.
ಪ್ರಮುಖವಾಗಿ ದೇಹದ ತೂಕ ಇಳಸಿಕೊಳ್ಳಲು ಬಯಸುವವರು ಕಟ್ಟುನಿಟ್ಟಿನ ಆಹಾರ ಪದ್ಧತಿ, ವ್ಯಾಯಾಮದೊಂದಿಗೆ, ಕೆಲವೊಂದು ಒಣಬೀಜ ಗಳನ್ನು ಸೇವನೆ ಮಾಡುವ ಅಭ್ಯಾಸ ಮಾಡಿಕೊಂಡರೆ, ಖಂಡಿತವಾಗಿಯೂ ಆರೋಗ್ಯಕಾರಿ ಆಗಿ, ದೇಹದ ತೂಕವನ್ನು ಇಳಿಸಿಕೊಳ್ಳಲು ನೆರವಾ ಗುವುದು.
ನೆನೆಸಿಟ್ಟ ಬಾದಾಮಿ ಬೀಜಗಳು
ಪಿಸ್ತಾ
ವಾಲ್ ನಟ್ಸ್ ಅಥವಾ ಅಕ್ರೋಟ್
ಒಣದ್ರಾಕ್ಷಿ
ಕೊನೆಯ ಮಾತು
ಪ್ರತಿನಿತ್ಯವೂ ಮಿತಪ್ರಮಾಣದಲ್ಲಿ ಒಣಬೀಜಗಳನ್ನು ಸೇವನೆ ಮಾಡುವುದು ತುಂಬಾ ಆರೋಗ್ಯಕಾರಿ ಎಂದು ಪರಿಗಣಿಸ ಲಾಗಿದೆ. ಪ್ರಮುಖವಾಗಿ ದೇಹದ ತೂಕ ಇಳಿಸಿ, ಹೊಟ್ಟೆಯ ಕೊಬ್ಬು ಕರಗಿಸಲು ಇದು ತುಂಬಾನೇ ನೆರವಾಗುವುದು. ಆದರೆ ನೆನಪಿರಲಿ ಯಾವುದೇ ಕಾರಣಕ್ಕೂ ಕೂಡ ಒಣಫಲಗಳಿಗೆ ಉಪ್ಪು, ಖಾರ, ಮಸಾಲೆ ಬಳಸಿ ಸೇವನೆ ಮಾಡುವ ಅಭ್ಯಾಸ ಮಾಡಿ ಕೊಳ್ಳಬೇಡಿ.
these best dry fruits to add to your diet for weight loss.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm