ಬ್ರೇಕಿಂಗ್ ನ್ಯೂಸ್
 
            
                        08-07-23 07:29 pm Source: Vijayakarnataka ಡಾಕ್ಟರ್ಸ್ ನೋಟ್
 
            ಬೇಸಿಗೆ ಋತುಮಾನಕ್ಕೆ ಹೋಲಿಸಿದರೆ ಚಳಿಗಾಲ ಹಾಗು ಮಳೆಗಾಲಗಳು ಕಡಿಮೆ ಬಾಯಾರಿಕೆಯನ್ನು ಉಂಟು ಮಾಡುತ್ತದೆ. ಆದಾಗ್ಯೂ, ಬಿಸಿ ಬಿಸಿಯಾದ ಚಹಾ, ಕಾಫಿ ಕುಡಿಯಲು ಮಾತ್ರ ಮನಸ್ಸು ಸದಾ ಬಯಸುತ್ತದೆ.
ಸಾಮಾನ್ಯವಾಗಿ ಮಳೆಗಾಲದಲ್ಲಿ ರೋಗನಿರೋಧಕ ಶಕ್ತಿ, ಕಡಿಮೆ ಶಕ್ತಿಯನ್ನು ಹೊಂದಿರುತ್ತದೆ. ಈ ಕಾರಣದಿಂದಲೇ ಅನೇಕ ಸೌಮ್ಯ ಕಾಯಿಲೆಗಳು ತಲೆದೋರಬಹುದು. ಕೆಲವು ಮಳೆಗಾಲದ ಸೋಂಕಿನಿಂದ ಪಾರಾಗಲು ಕೆಲವು ಆರೋಗ್ಯಕರವಾದ ಪಾನೀಯಗಳನ್ನು ಈ ಸಮಯದಲ್ಲಿ ಸೇವನೆ ಮಾಡುವುದು ಬಹಳ ಉತ್ತಮ. ಅವು ಹೀಗಿವೆ…
ಲೆಮೆನ್ ಟೀ

ನಿಂಬೆ ಹಣ್ಣಿನ ಚಹಾ ಅಥವಾ ಲೆಮೆನ್ ಟೀ ಮಳೆಗಾಲದಲ್ಲಿ ಸೇವಿಸುವುದು ಬಹಳ ಪ್ರಯೋಜನಕಾರಿಯಾಗಿದೆ. ಇದರಲ್ಲಿ ವಿಟಮಿನ್ ಸಿ ಸಮೃದ್ಧವಾಗಿದ್ದು, ದೇಹಕ್ಕೆ ಬೆಚ್ಚಗಿನ ಸಂವೇದನೆಯನ್ನು ನೀಡುತ್ತದೆ.
ದೇಹವನ್ನು ನಿರ್ವಿಷಗೊಳಿಸುತ್ತದೆ, ಜೀರ್ಣಕಾರಿ ಕಾರ್ಯವನ್ನು ಹೆಚ್ಚಿಸುತ್ತದೆ, ಸಾಂಕ್ರಾಮಿಕ ಕಾಯಿಲೆಗಳ ವಿರುದ್ಧ ಹೋರಾಡುತ್ತದೆ, ಚರ್ಮದ ಸ್ವಾಸ್ಥ್ಯವನ್ನು ಹೆಚ್ಚಿಸುತ್ತದೆ, ಹೃದಯದ ಆರೋಗ್ಯವನ್ನು ಉತ್ತೇಜಿಸಲು ಉತ್ತೇಜಿಸುತ್ತದೆ.
ಗ್ರೀನ್ ಟೀ

ಗ್ರೀನ್ ಚಹಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು, ಊರಿಯೂತವನ್ನು ಕಡಿಮೆ ಮಾಡಲು, ಅರಿವಿನ ಶಕ್ತಿಯನ್ನು ವೃದ್ಧಿಸಲು, ಶೀತ ಹಾಗು ನೋಯುತ್ತಿರುವ ಗಂಟಲಿನ ವಿರುದ್ಧ ಹೋರಾಡಲು ಪರಿಣಾಮಕಾರಿಯಾಗಿದೆ. ಅಲ್ಲದೆ, ಇದು ನಿಮ್ಮ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.
ಮಳೆಗಾಲದಲ್ಲಿ ಸಾಮಾನ್ಯ ಸಮಸ್ಯೆಯಾದ ಮಲಬದ್ಧತೆಗೆ ಚಿಕಿತ್ಸೆ ನೀಡುತ್ತದೆ.
ದಾಲ್ಚಿನ್ನಿ ಮತ್ತು ಶುಂಠಿ ಚಹಾ

ಮೂಗು ಕಟ್ಟುವುದು, ಗಂಟಲಿನ ನೋವಿಗೆ ದಾಲ್ಚಿನ್ನಿ ಮತ್ತು ಶುಂಠಿ ಚಹಾ ಅತ್ಯಂತ ಪರಿಣಾಮಕಾರಿಯಾಗಿದೆ. ಅಷ್ಟೇ ಅಲ್ಲದೇ, ಜೀರ್ಣಕ್ರಿಯೆಯನ್ನು ಉತ್ತೇಜಿಸುತ್ತದೆ. ದಾಲ್ಚಿನ್ನಿ ಮತ್ತು ಶುಂಠಿ ಚಹಾವು ಇದಕ್ಕೆ ರಾಮಬಾಣ ಎಂದೇ ಹೇಳಬಹುದು.
ಏಕೆಂದರೆ ದಾಲ್ಚಿನ್ನಿ ಹೊಟ್ಟೆಯಲ್ಲಿ ಕಾರ್ಬನ್ ಡೈಆಕ್ಸೈಡ್ ಅನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ. ಜೊತೆಗೆ ಇದು ದೇಹದ ಉಷ್ಣತೆಯನ್ನು ತಗ್ಗಿಸುತ್ತದೆ. ಇನ್ನು ಶುಂಠಿಯು ಚಯಾಪಚಯ ಕ್ರಿಯೆಯನ್ನು ವೇಗಗೊಳಿಸುತ್ತದೆ.
ಅರಿಶಿಣದ ಹಾಲು

ಚಿನ್ನದ ದೇವತೆ ಎಂದೇ ಕರೆಯಲಾಗುವ ಅರಿಶಿಣ ತನ್ನದೇ ಆದ ಪ್ರಯೋಜನಕಾರಿಯಿಂದ ಜನಪ್ರಿಯವಾಗಿದೆ. ಅರಿಶಿಣದ ಹಾಲು ಕುಡಿಯುವುದರಿಂದ ರೋಗನಿರೋಧಕ ಶಕ್ತಿ, ಮಧುಮೇಹವನ್ನು ವಿಳಂಬ, ಕಡಿಮೆ ಕ್ಯಾನ್ಸರ್ ಅಪಾಯ, ಹೃದ್ರೋಗಗಳ ಅಪಾಯ, ವಯಸ್ಸಾದ ವಿರೋಧಿ ಪರಿಣಾಮಗಳು, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ, ಆರೋಗ್ಯಕರ ಚರ್ಮ, ಮೂಳೆಯ ಆರೋಗ್ಯವನ್ನು ಕಾಪಾಡುತ್ತದೆ.
ಇಂತಹ ಆರೋಗ್ಯಕರವಾದ ಹಾಲನ್ನು ನೀವು ಮಳೆಗಾಲದಲ್ಲಿ ವಿಶೇಷವಾಗಿ ಸೇವಿಸಬೇಕು.
ಮಸಾಲೆ ಚಹಾ

ಸಾಮಾನ್ಯವಾಗಿ ಮಸಾಲೆ ಚಹಾ ಆರೋಗ್ಯಕ್ಕೆ ಬಹಳ ಒಳ್ಳೆಯದು. ದಾಲ್ಚಿನ್ನಿ, ಶುಂಠಿ, ಲವಂಗ ಬೆರಸಿದ ಮಸಾಲೆ ಚಹಾ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುತ್ತದೆ.
ತನ್ನ ಅದ್ಭುತವಾದ ಸ್ವಾದದಿಂದ ಚಹಾ ಪ್ರೇಮಿಗಳನ್ನು ಹಿಡಿದಿಟ್ಟುಕೊಳ್ಳುತ್ತದೆ. ಈ ಎಲ್ಲವೂ ಮಳೆಗಾಲದಲ್ಲಿಅತ್ಯುತ್ತಮವಾದ ಚಹಾಗಳಾಗಿವೆ.
 
            
            
            immunity boosting healthy drinks in monsoon.
 
    
            
             31-10-25 08:10 pm
                        
            
                  
                HK News Desk    
            
                    
 
    'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
 
    ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
 
    ನಟ ಪ್ರಕಾಶ್ ರಾಜ್, ರಾಜೇಂದ್ರ ಚೆನ್ನಿ, ಜಕರಿಯಾ ಜೋಕಟ...
30-10-25 07:25 pm
 
    ಚಿತ್ತಾಪುರ ಆರೆಸ್ಸೆಸ್ ಪಥಸಂಚಲನ ; ನ.5ರಂದು ಮತ್ತೊಂದ...
30-10-25 06:22 pm
 
    
            
             30-10-25 03:20 pm
                        
            
                  
                HK News Desk    
            
                    
 
    ಭಾರತ ಮೂಲದ ಅನಿಲ್ ಕುಮಾರ್ ಬೊಲ್ಲಗೆ 240 ಕೋಟಿ ಮೊತ್ತ...
28-10-25 10:23 pm
 
    ಶಾಂಘೈ ತೆರಳಿದ್ದ ಪ್ರಧಾನಿ ಮೋದಿ ಹತ್ಯೆಗೆ ಅಮೆರಿಕ ಸಂ...
26-10-25 11:01 pm
 
    ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
 
    ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
 
    
            
             31-10-25 03:05 pm
                        
            
                  
                Mangalore Correspondent    
            
                    
 
    ಬಿಸಿ ರೋಡಿನಲ್ಲಿ ಆಂಬುಲೆನ್ಸ್ ಗೆ ಸೈಡ್ ಕೊಡದೆ ಸತಾಯಿ...
30-10-25 11:16 pm
 
    ಧರ್ಮಸ್ಥಳ ಪ್ರಕರಣ ; ಮಹೇಶ್ ಶೆಟ್ಟಿ ತಿಮರೋಡಿ ತಂಡಕ್ಕ...
30-10-25 08:06 pm
 
    ರಸ್ತೆ ಗುಂಡಿ ಮುಚ್ಚಿಸಲು ಹಣವಿಲ್ಲದ ಸರ್ಕಾರಕ್ಕೆ ಶಾಸ...
30-10-25 07:28 pm
 
    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಮದುವೆಗೆ ಬರುತ್ತಿದ್ದ ಟೆ...
30-10-25 03:23 pm
 
    
            
             31-10-25 12:55 pm
                        
            
                  
                HK News Desk    
            
                    
 
    ಇಂಗ್ಲೆಂಡಿನಲ್ಲಿ ಉದ್ಯೋಗ ಆಮಿಷ ; ಮಂಗಳೂರು- ಉಡುಪಿಯ...
29-10-25 10:43 pm
 
    ಪ್ರೇಯಸಿಗಾಗಿ ಕಳ್ಳತನಕ್ಕಿಳಿದ ಲವ್ವರ್ ; 40 ಲಕ್ಷ ಮ...
29-10-25 10:09 pm
 
    ವಿಷನ್ ಇಂಡಿಯಾ ಹೆಸರಲ್ಲಿ ನಕಲಿ ಲಕ್ಕಿ ಸ್ಕೀಮ್ ; ಪುತ...
29-10-25 02:53 pm
 
    ಪುತ್ತೂರು ಮೂರ್ತೆದಾರರ ಸಹಕಾರಿ ಸಂಘಕ್ಕೆ 101 ಗ್ರಾಮ್...
29-10-25 02:33 pm