ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..
ಹೃದಯದ ಆರೋಗ್ಯಕ್ಕೆ ಒಳ್ಳೆಯದು
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ
know the health benefits of potatoes that will surprise you.
11-05-25 01:21 pm
HK News Desk
Minister zameer ahmed, Pak, India: ಮೋದಿ ಹೇಳಿದ...
10-05-25 10:40 pm
Dk Shivakumar, Congress, Birthday: ಭಯೋತ್ಪಾದನೆ...
10-05-25 12:40 pm
Mandya Post, Modi; ಮಾಜಿ ಪಾಕ್ ಪ್ರಧಾನಿಗೆ ಮೋದಿ ಶ...
10-05-25 11:30 am
Janardhana Reddy disqualified, MLA: ಅಕ್ರಮ ಗಣಿ...
08-05-25 11:07 pm
11-05-25 06:25 pm
HK News Desk
ಆಪರೇಷನ್ ಸಿಂಧೂರ ಇನ್ನೂ ಮುಗಿದಿಲ್ಲ.. ಕದನ ವಿರಾಮ ಘೋ...
11-05-25 06:12 pm
ಜಮ್ಮು ಗಡಿಯಲ್ಲಿ ಪಾಕ್ ಶೆಲ್ ದಾಳಿ ; ಬಿಎಸ್ಎಫ್ ಯೋಧ,...
11-05-25 01:43 pm
India Pak War: ಪೆಟ್ಟು ತಿಂದರೂ ಬಿಡದ ಪಾಕ್ ನರಿಬುದ...
10-05-25 11:05 pm
ಎಸ್-400 ಏರ್ ಡಿಫೆನ್ಸ್ ಸಿಸ್ಟಮ್ ಮತ್ತು ಬ್ರಹ್ಮೋಸ್...
10-05-25 09:24 pm
11-05-25 05:01 pm
Mangalore Correspondent
Drone Ban, Mangalore, Mysuru: ಮಂಗಳೂರು, ಮೈಸೂರಿ...
10-05-25 07:10 pm
ಹಿಂದು - ಮುಸ್ಲಿಂ ಮಧ್ಯೆ ಪ್ರಚೋದನಕಾರಿ ಪೋಸ್ಟ್ ಹಾಕು...
09-05-25 11:07 pm
Mangalore University, U T Khader, Syndicate M...
09-05-25 06:22 pm
Resham Bariga, Belthangady, Indo Pak War, Ant...
09-05-25 03:24 pm
08-05-25 05:32 pm
HK News Desk
Mangalore Suhas Shetty Murder, Eight Arrested...
03-05-25 02:16 pm
Suhas Shetty Murder, Thokottu Attack, Mangalo...
02-05-25 12:00 pm
Mangalore Bajpe Murder, Suhas Shetty: ಹಳೆ ದ್ವ...
01-05-25 10:06 pm
Mangalore, Illegal Rice, crime: ಉತ್ತರ ಕರ್ನಾಟಕ...
30-04-25 04:09 pm