ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm