ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am