ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
24-08-26 01:13 pm
HK News Staffer
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
24-08-26 02:25 pm
HK News Staffer
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm
ಬ್ರಹ್ಮಾವರದಲ್ಲಿ ಬೆಚ್ಚಿಬೀಳಿಸುವ ಕೃತ್ಯ ; ಹೆತ್ತ ತಂ...
24-08-26 12:06 pm
ಡೇವಿಡ್ ಡಿಸೋಜ ಹತ್ಯೆಗೆ ಶಾರ್ಪ್ ಶೂಟರ್ಗಳನ್ನು ರವಾನ...
24-08-26 11:05 am
ಹೊಳೆನರಸೀಪುರ ; ಟ್ರ್ಯಾಕ್ಟರ್ ಕೀಯನ್ನು ತಿರುಗಿಸಿದ ಮ...
23-08-26 05:20 pm