ಬ್ರೇಕಿಂಗ್ ನ್ಯೂಸ್
10-07-23 08:05 pm Source: Vijayakarnataka ಡಾಕ್ಟರ್ಸ್ ನೋಟ್
ಮನೆಯಲ್ಲಿ ದಿನ ಬಳಕೆ ಮಾಡುವ, ಕೆಲವೊಂದು ಆಹಾರ ಪದಾರ್ಥಗಳ ಆರೋಗ್ಯ ಪ್ರಯೋಜನಗಳ ಬಗ್ಗೆ ನಮಗೆ ತಿಳಿದೇ ಇರುವುದಿಲ್ಲ! ಆದರೂ ಕೂಡ ಆಗಾಗ, ನಮ್ಮ ದೈನಂದಿನ ಆಹಾರ ಪದ್ಧತಿಯಲ್ಲಿ ಬಳಸುತ್ತಾ ಇರುತ್ತೇವೆ. ಆದರೆ ನಮಗೆ ಗೊತ್ತೇ ಇರದ ಹಾಗೆ, ಅವುಗಳಿಂದ ಪರೋಕ್ಷವಾಗಿ ನಮಗೆ ಪ್ರಯೋಜನಗಳು ಸಿಗುತ್ತಿರುತ್ತವೆ!
ಇದಕ್ಕೆ ಒಂದು ಒಳ್ಳೆಯ ಉದಾಹರಣೆ ಎಂದರೆ ಆಲೂಗಡ್ಡೆ! ಹೌದು ಸಾಮಾನ್ಯವಾಗಿ ಸಾಂಬರ್ ಮಾಡಲು ಅಡುಗೆ ಮನೆಗೆ ಹೋದಾಗ, ಪಕ್ಕನೆ ನೆನ ಪಿಗೆ ಬರುವ ತರಕಾರಿ ಎಂದರೆ ಅದು ಆಲೂಗಡ್ಡೆ. ಬೇರೆ ತರಕಾರಿಗಳಿಗೆ ಹೋಲಿಸಿದರೆ, ಸ್ವಲ್ಪ ಕಡಿಮೆ ಬೆಲೆಗೆ ಸಿಗುವ ಈ ತರಕಾರಿಯನ್ನು ಆಗಾಗ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಳ್ಳುವುದರಿಂದ, ಆರೋಗ್ಯಕ್ಕೆ ಸಾಕಷ್ಟು ಲಾಭಗಳಿವೆ.
ಆಲೂಗಡ್ಡೆ ತರಕಾರಿಯ ಬಗ್ಗೆ ಹೇಳುವುದಾದರೆ..

ಹೃದಯದ ಆರೋಗ್ಯಕ್ಕೆ ಒಳ್ಳೆಯದು
![]()
ಆಲೂಗಡ್ಡೆಯಲ್ಲಿ ಆರೋಗ್ಯಕ್ಕೆ ಬೇಕಾಗುವ ಒಳ್ಳೆಯ ನಾರಿ ನಾಂಶ, ಪೊಟ್ಯಾಸಿಯಮ್, ವಿಟಮಿನ್ ಸಿ, ಹಾಗೂ ವಿಟಮಿನ್ ಬಿ6, ಅಂಶಗಳು, ಈ ತರಕಾರಿಯಲ್ಲಿ ಅಗಾಧ ಪ್ರಮಾಣದಲ್ಲಿ ಕಂಡು ಬರುವುದರಿಂದ, ಇದನ್ನು ಮಿತವಾಗಿ ಸೇವನೆ ಮಾಡು ವುದರಿಂದ ಹೃದಯದ ಆರೋಗ್ಯವನ್ನು ಕಾಪಾಡಲು ನೆರ ವಾಗುತ್ತದೆ.
ಕೆಟ್ಟ ಕೊಬ್ಬಿನಾಂಶ ಹಾಗೂ ಕೊಲೆಸ್ಟ್ರಾಲ್ ಅಂಶವನ್ನು ದೂರ ಮಾಡುತ್ತದೆ
![]()
ರಕ್ತದೊತ್ತಡದ ಕಾಯಿಲೆ ಇದ್ದವರಿಗೆ
![]()
ವಿಟಮಿನ್ ಸಿ ಅಂಶ ಹೇರಳವಾಗಿ ಸಿಗುತ್ತದೆ

know the health benefits of potatoes that will surprise you.
24-05-26 09:03 pm
HK News Staffer
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
ಹಾವೇರಿ ; ಕಾಲು ಜಾರಿ ನೀರಿನ ಹೊಂಡಕ್ಕೆ ಬಿದ್ದ 8 ವರ್...
22-05-26 10:24 pm
25-05-26 10:19 am
HK News Staffer
ರಾಜ್ಯಸಭೆ ಚುನಾವಣೆ ; ಮಲ್ಲಿಕಾರ್ಜುನ ಖರ್ಗೆ, ದೇವೇಗೌ...
23-05-26 08:47 pm
ಸಕಲೇಶಪುರ ವಿದ್ಯುದೀಕರಣ, ಸದ್ಯದಲ್ಲೇ 'ಮಂ- ಬೆಂ' ವಂದ...
23-05-26 03:53 pm
ಬೆಲೆ ಏರಿಕೆ, ನಿರುದ್ಯೋಗ, ಮೋದಿ ವಿದೇಶ ಪ್ರವಾಸ ವಿರೋ...
23-05-26 01:59 pm
ಪೆಟ್ರೋಲ್ - ಡೀಸೆಲ್ ಬೆಲೆ ಮತ್ತೆ ಏರಿಕೆ ! ಬೆಂಗಳೂರಿ...
23-05-26 09:15 am
24-05-26 09:22 pm
Mangaluru Staffer
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
ಮಂಗಳೂರು ವಿಮಾನ ದುರಂತಕ್ಕೆ 16 ವರ್ಷ ; 158 ಜೀವಗಳನ್...
22-05-26 09:47 pm
ಬೈಕಂಪಾಡಿ- KIOCL ಜಂಕ್ಷನ್ ಮಧ್ಯೆ ಬಹು ನಿರೀಕ್ಷಿತ ಫ...
22-05-26 08:10 pm
ಮಂಗಳೂರಿನ ನಾಲ್ಕು ಕಡೆ ಅದ್ದೂರಿ ಸಭಾಭವನ ; ಲ್ಯಾಂಡ್...
21-05-26 05:52 pm
25-05-26 09:27 am
HK News Staffer
Bangalore Digital Arrest: ಅಕ್ರಮ ಹಣ ವರ್ಗಾವಣೆ ಹ...
24-05-26 09:01 pm
Assault on police Mangalore: ಗಸ್ತಿನಲ್ಲಿದ್ದ ಉರ...
24-05-26 06:44 pm
ವರದಕ್ಷಿಣೆ ಕಿರುಕುಳ ; ಪೊಲೀಸ್ ಕಾನ್ಸ್ ಟೇಬಲ್ ಪತ್ನಿ...
24-05-26 02:01 pm
ಉಡುಪಿಯಲ್ಲಿ ನಿರ್ಮಾಣ ಹಂತದ ಬಾವಿ ಕುಸಿದು 25 ವರ್ಷದ...
23-05-26 11:54 am