ಬ್ರೇಕಿಂಗ್ ನ್ಯೂಸ್
17-07-23 07:59 pm Source: News18 Kannada ಡಾಕ್ಟರ್ಸ್ ನೋಟ್
ಬೆಳಿಗ್ಗೆ ಚಹಾ ಅಥವಾ ಕಾಫಿ ಕುಡಿಯುವ ಬದಲು, ಅಗಸೆ ಬೀಜ ನೆನೆಸಿದ ನೀರನ್ನು ಕುಡಿಯಲು ಆರಂಭಿಸಿ. ಸಂಧಿವಾತ, ಅಸ್ತಮಾ, ಅಧಿಕ ರಕ್ತದೊತ್ತಡ, ಹಾರ್ಮೋನ್ ಅಸಮತೋಲನ, ಹೃದಯರಕ್ತನಾಳದ ಕಾಯಿಲೆಗಳಿಂದ ಮುಕ್ತಿ ಹೊಂದಬಹುದು. ಜೊತೆಗೆ ಇನ್ನೂ ಎಷ್ಟೆಲ್ಲಾ ಲಾಭಗಳಿವೆ ಅಂತ ತಿಳಿಯೋಣ.
ಜೀರ್ಣಕ್ರಿಯೆಗೆ ಉತ್ತಮ:
webnewsobserver.com ನಲ್ಲಿ ಪ್ರಕಟವಾದ ವರದಿಯ ಪ್ರಕಾರ, ನಿಮಗೆ ಜೀರ್ಣಕ್ರಿಯೆಗೆ ಸಂಬಂಧಿಸಿದ ಯಾವುದೇ ಸಮಸ್ಯೆ ಇದ್ದರೆ ಅಗಸೆ ಬೀಜದ ನೀರು ನಿಮಗೆ ತುಂಬಾ ಪ್ರಯೋಜನಕಾರಿಯಾಗಿದೆ. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ನೀರನ್ನು ಕುಡಿಯುವುದರ ಜೊತೆಗೆ, ಈ ಬೀಜಗಳನ್ನು ಅಗಿಯುವುದರಿಂದ ಮಲಬದ್ಧತೆ ದೂರವಾಗುತ್ತೆ.
ಕೂದಲಿಗೆ ಒಳ್ಳೆಯದು:
ಈ ನೀರಲ್ಲಿ ಇರುವ ವಿಟಮಿನ್ ಇ ಕೂದಲು ಅಕಾಲಿಕವಾಗಿ ಬಿಳಿಯಾಗುವುದನ್ನು ತಡೆಯುತ್ತದೆ. ಕೂದಲಿನ ರಚನೆಯನ್ನು ನಯವಾಗಿ ಮತ್ತು ಹೊಳೆಯುವಂತೆ ಮಾಡುತ್ತದೆ.
ಮಧುಮೇಹಿಗಳಿಗೆ ಲಾಭ:
ಇದರಲ್ಲಿ ಫೈಬರ್ ಅಧಿಕವಾಗಿರುವುದರಿಂದ ರಕ್ತದಲ್ಲಿನ ಗ್ಲೂಕೋಸ್ ಮಟ್ಟವನ್ನು ನಿಯಂತ್ರಿಸುವ ಮೂಲಕ ಮಧುಮೇಹದ ಅಪಾಯವನ್ನು ಕಡಿಮೆ ಮಾಡುತ್ತದೆ.
ಸಣ್ಣಗಾಗಲು ಸಹಾಯಕ:
ಈ ನೀರನ್ನು ಕುಡಿದ ನಂತರ, ನೀವು ದೀರ್ಘಕಾಲದವರೆಗೆ ಹೊಟ್ಟೆ ತುಂಬಿದ ಅನುಭವವನ್ನು ಹೊಂದುತ್ತೀರಿ. ಇದರೊಂದಿಗೆ, ನೀವು ಹೆಚ್ಚು ಕ್ಯಾಲೋರಿ-ಭರಿತ ವಸ್ತುಗಳನ್ನು ತಿನ್ನುವುದನ್ನು ತಪ್ಪಿಸುತ್ತೀರಿ.
ತ್ವಚೆಗೆ ಒಳ್ಳೆಯದು:
ಬೀಜಗಳನ್ನು ರಾತ್ರಿಯಿಡೀ ನೀರಿನಲ್ಲಿ ನೆನೆಸಿಟ್ಟು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯಿರಿ. ಇದರಿಂದ ಚರ್ಮವು ಮೃದುವಾಗಿ, ಆರೋಗ್ಯಕರವಾಗಿ ಹೊಳೆಯುತ್ತದೆ. ಮೊಡವೆಗಳಿಗೆ ಕಾರಣವಾದ ಆಂಡ್ರೊಜೆನ್ ಹಾರ್ಮೋನುಗಳ ಉತ್ಪಾದನೆಯನ್ನು ಕಡಿಮೆ ಮಾಡುತ್ತೆ.
Disclaimer:
ಮೇಲಿನ ಲೇಖನ ಅಂತರ್ಜಾಲದಲ್ಲಿ ಲಭ್ಯವಿರುವ ಮಾಹಿತಿಯನ್ನು ಆಧರಿಸಿದೆ. ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ನಿರ್ಧಾರಕ್ಕೆ ಬರುವ ಮುನ್ನ, ಯಾವುದೇ ವಿಧಾನವನ್ನು ಅನುಸರಿಸುವ ಮುನ್ನ ಸಂಬಂಧಪಟ್ಟ ವೈದ್ಯರನ್ನು ಸಂಪರ್ಕಿಸಿ ಮುಂದುವರೆಯಲು ಸಲಹೆ ನೀಡಲಾಗುವುದು. ಯಾವುದೇ ರೀತಿಯಲ್ಲೂ ನ್ಯೂಸ್ 18 ಕನ್ನಡ ಜವಾಬ್ದಾರರಲ್ಲ.
Instead of drinking tea or coffee in the morning, start drinking flaxseed soaked water. Relief from arthritis, asthma, high blood pressure, hormonal imbalance, cardiovascular diseases. Let's know how many more benefits there are.
14-09-25 05:18 pm
Bangalore Correspondent
ವಾಹನ ಸವಾರರಿಗೆ ಶೇ.50 ರಿಯಾಯಿತಿ ಆಫರ್ ಎಫೆಕ್ಟ್ ...
13-09-25 10:38 pm
ಕುರುಬ ಕ್ರಿಶ್ಚಿಯನ್, ಕುಂಬಾರ ಕ್ರಿಶ್ಚಿಯನ್ ಇದೆಯೇ?...
13-09-25 08:46 pm
Caste Cenus News, Karnataka; ಸೆ.22ರಿಂದ ಅ.7ರ ವ...
13-09-25 07:50 pm
Hassan Accident, 9 killed, Update: ಗಣೇಶ ಮೆರವಣ...
13-09-25 04:31 pm
14-09-25 10:49 pm
HK News Desk
ಪ್ರಧಾನಿ ಮೋದಿ ಅಸ್ಸಾಂನಲ್ಲಿ ಇರುವಾಗಲೇ 5.8ರ ತೀವ್ರತ...
14-09-25 07:31 pm
ಮಿಜೋರಾಂ ರಾಜ್ಯದಲ್ಲಿ ಮೊದಲ ರೈಲು ಮಾರ್ಗ ಪ್ರಧಾನಿ ಮೋ...
13-09-25 03:25 pm
ವಾಷಿಂಗ್ ಮೆಷಿನ್ ವಿಷಯದಲ್ಲಿ ವಾಗ್ವಾದ ; ಅಮೆರಿಕದಲ...
12-09-25 11:33 am
ನೇಪಾಳದಲ್ಲಿ ಕಮ್ಯುನಿಸ್ಟ್ ಸರಕಾರ ಪತನ ; ಹೊಸ ನಾಯಕ ಯ...
10-09-25 04:22 pm
14-09-25 10:55 pm
Mangalore Correspondent
Mangalore Protest: ರಸ್ತೆ ನಮ್ಮ ಹಕ್ಕು, ಭಿಕ್ಷೆಯಲ...
14-09-25 10:34 pm
Kundapura Accident, Samba Deer, Bike: ಕುಂದಾಪು...
13-09-25 11:05 pm
Mangalore, Police, Loud Speakers: ಗಣೇಶೋತ್ಸವಕ್...
12-09-25 10:58 pm
Mahesh Vikram Hegde Arrested, Post Card Kanna...
12-09-25 09:25 pm
14-09-25 06:01 pm
HK News Desk
Mangalore Fake Aadhar, RTC Scam, Police: ಆರೋಪ...
13-09-25 11:36 am
ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದು ಹತ್ಯೆ ; ಬೆಳಗ...
12-09-25 11:07 pm
Ullal Police, Mangalore, Gold Robbery: ತೊಕ್ಕೊ...
12-09-25 10:48 pm
Udupi, Brahmavar Stabbing, Crime: ಬ್ರಹ್ಮಾವರ ;...
12-09-25 05:31 pm