ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.

ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.

ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.

ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm