ಬ್ರೇಕಿಂಗ್ ನ್ಯೂಸ್
18-07-23 07:59 pm Source: Kannada Prabha ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ಎಷ್ಟೇ ಜಾಗೃತವಾಗಿದ್ದರೂ, ಒಂದಲ್ಲಾ ಒಂದು ಸಮಸ್ಯೆಗಳು ಕಾಣಿಸಿಕೊಳ್ಳುವುದು ಸಾಮಾನ್ಯ. ಇತ್ತೀಚೆಗೆ ಬದಲಾಗುತ್ತಿರುವ ಹವಾಮಾನದ ಅತಿದೊಡ್ಡ ಪರಿಣಾಮ ಮಕ್ಕಳ ಮೇಲೆ ಆಗುತ್ತಿದೆ. ಅವರ ರೋಗ ನಿರೋಧಕ ಶಕ್ತಿ ಕುಸಿಯುವಂತೆ ಮಾಡುತ್ತಿದೆ. ಹಾಗಾಗಿ ಹವಾಮಾನ ಸ್ವಲ್ಪ ಬದಲಾದರೂ ಮಕ್ಕಳ ಮೇಲೆ ಪರಿಣಾಮವಾಗುವುದು ಹೆಚ್ಚು.
ಮಳೆಗಾಲ ಬಂದ ಕೂಡಲೇ ಮಕ್ಕಳಲ್ಲಿ ಶೀತ, ಕೆಮ್ಮು ಮತ್ತು ಜ್ವರದ ಸಮಸ್ಯೆ ಹೆಚ್ಚಾಗುತ್ತೆ. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ. ಜ್ವರ ಸಂಪೂರ್ಣವಾಗಿ ಮಾಯವಾಗುವವರೆಗೆ ಶಾಲೆಗೆ ಬರಬೇಡಿ ಎಂದು ಶಿಕ್ಷಕರೂ ಸೂಚಿಸುತ್ತಾರೆ.
ಮಳೆಗಾಲ ಶುರುವಾಗುತ್ತಿದ್ದಂತೆಯೇ ಸೊಳ್ಳೆಗಳ ಕಾಟ ಹೆಚ್ಚಾಗಲಿದ್ದು, ಡೆಂಗ್ಯೂ, ಮಲೇರಿಯಾಗಳು ಕಾಣಿಸಿಕೊಳ್ಳುತ್ತೇವೆ. ಇಂಥಾ ಜ್ವರ, ಉಸಿರಾಟದ ಸಮಸ್ಯೆ, ಸೋಂಕುಗಳು ಮಕ್ಕಳನ್ನು ಕಾಡೋದು ಹೆಚ್ಚು. ಜ್ವರ ಬಂದರೂ ಕೆಮ್ಮು, ಸುಸ್ತು ಕಡಿಮೆಯಾಗದ ಕಾರಣ ನಾಲ್ಕೈದು ದಿನಗಳಿಂದ ಮಕ್ಕಳು ಶಾಲೆಗೆ ಹೋಗಲು ಸಾಧ್ಯವಾಗುವುದಿಲ್ಲ.
ಹೀಗಾಗಿ ಮಾನ್ಸೂನ್ ಸಮಯದಲ್ಲಿ ಮಕ್ಕಳಲ್ಲಿ ಶೀತ ಮತ್ತು ಜ್ವರವನ್ನು ತಪ್ಪಿಸಲು ಕಿಂಡರ್ ಆಸ್ಪತ್ರೆಯ ಸಲಹೆಗಾರ ನಿಯೋನಾಟಾಲಜಿಸ್ಟ್ ಮತ್ತು ಮಕ್ಕಳ ವೈದ್ಯರಾದ ಡಾ ಸುಶಾಂತ್ ಶಿವಸ್ವಾಮಿ ಅವರು ಮಕ್ಕಳಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ. ಈ ಸಲಹೆಗಳನ್ನು ಅನುಸರಿಸಿ ಮಕ್ಕಳ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.
ಈ ಸರಳ ಮುನ್ನೆಚ್ಚರಿಕೆಗಳನ್ನು ಅನುಸರಿಸುವ ಮೂಲಕ, ಪೋಷಕರು ತಮ್ಮ ಮಕ್ಕಳು ಶಾಲಾ ದಿನಗಳು ಮತ್ತು ಮಳೆಗಾಲದಲ್ಲಿ ಆರೋಗ್ಯವಾಗಿರುವಂತೆ ಮಾಡಬಹುದು.
As school season peaks, parents are faced with the task of ensuring their children’s health during the monsoon season. This season brings its own set of health issues, including colds, flus, eye and ear infections, lower respiratory infections, and stomach bugs.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm