ಬ್ರೇಕಿಂಗ್ ನ್ಯೂಸ್
20-07-23 09:13 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನ ನಿತ್ಯ ಹಲವು ಬಗೆಯ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತೇವೆ. ಅದರಲ್ಲಿ ಹಸಿರು ಸೊಪ್ಪು ಕೂಡ ಇರುತ್ತದೆ. ಸಾಧಾರಣ ತರಕಾರಿಗಳು ಕೂಡ ಇರುತ್ತವೆ. ಎಲ್ಲದ ರಲ್ಲಿಯೂ ತಮ್ಮದೇ ಆದ ಪೌಷ್ಟಿಕ ಸತ್ವಗಳು ಇರುತ್ತವೆ. ಬೇರು ಸಹಿತ ಹೊಂದಿರುವ ತರಕಾರಿಗಳು ನಮ್ಮ ಆರೋಗ್ಯಕ್ಕೆ ಅಪಾರವಾದ ಪ್ರಯೋಜನಗಳನ್ನು ಕೊಡುತ್ತವೆ ಎಂದು ನಂಬಲಾಗಿದೆ.
ಇವುಗಳಲ್ಲಿ ಸಿಗುವಂತಹ ವಿಶೇಷ ಪೌಷ್ಟಿಕಾಂಶಗಳು ಹಾಗೂ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಖನಿಜಾಂಶಗಳು ಇವುಗಳಲ್ಲಿ ಹೇರಳವಾಗಿ ಲಭ್ಯವಿರುವುದರಿಂದ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡು ಸಮತೋಲನವಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಂತಹ ಬೇರು ಸಹಿತ ಇರುವ ತರಕಾರಿಗಳ ಬಗ್ಗೆ ಇಲ್ಲಿ ತಿಳಿಸಿಕೊಡುತ್ತಿದ್ದೇವೆ.
ಕ್ಯಾರೆಟ್

ಸಿಹಿ ಗೆಣಸು

ಪಾರ್ಸ್ನಿಪ್

ಬೀಟ್ರೋಟ್

ಮೂಲಂಗಿ
ನವಿಲುಕೋಸು

these root vegetables are more powerful health care veggies.
06-12-25 12:33 pm
HK News Desk
Dharwad Accident, Police Inspector: ಧಾರವಾಡ; ಡ...
05-12-25 11:20 pm
Shivamogga Doctor Suicide: ಶಿವಮೊಗ್ಗ ; ಮೂರು ವರ...
05-12-25 10:00 pm
Indigo Flight News, Hubli Marriage: ಕೈಕೊಟ್ಟ ಇ...
05-12-25 07:26 pm
ಇಸ್ಲಾಂ ಹೆಸರಲ್ಲಿ ಬಲಾತ್ಕಾರ, ಲೂಟಿ, ಮತಾಂತರ ಮಾಡಿದ್...
04-12-25 05:36 pm
06-12-25 04:58 pm
HK News Desk
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
Nationwide Census: ಎರಡು ಹಂತಗಳಲ್ಲಿ ದೇಶಾದ್ಯಂತ ಜ...
03-12-25 07:19 pm
Jawaharlal Nehru, Babri Masjid, Sardar Patel,...
03-12-25 07:14 pm
06-12-25 06:12 pm
Mangalore Correspondent
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
Mangalore, Suicide: ಕೊಣಾಜೆ ; 16ರ ಬಾಲಕಿ ಮನೆಯಲ್...
05-12-25 12:10 pm
Mithun Rai Congress, Notice: ಎಐಸಿಸಿ ಸೆಕ್ರಟರಿ...
05-12-25 10:34 am
Brother Sajith Joseph Ban, Mangalore Prayer:...
04-12-25 06:39 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm