ಬ್ರೇಕಿಂಗ್ ನ್ಯೂಸ್
20-07-23 09:13 pm Source: Vijayakarnataka ಡಾಕ್ಟರ್ಸ್ ನೋಟ್
ನಾವು ದಿನ ನಿತ್ಯ ಹಲವು ಬಗೆಯ ತರಕಾರಿಗಳನ್ನು ನಮ್ಮ ಆಹಾರ ಪದ್ಧತಿಯಲ್ಲಿ ಬಳಸುತ್ತೇವೆ. ಅದರಲ್ಲಿ ಹಸಿರು ಸೊಪ್ಪು ಕೂಡ ಇರುತ್ತದೆ. ಸಾಧಾರಣ ತರಕಾರಿಗಳು ಕೂಡ ಇರುತ್ತವೆ. ಎಲ್ಲದ ರಲ್ಲಿಯೂ ತಮ್ಮದೇ ಆದ ಪೌಷ್ಟಿಕ ಸತ್ವಗಳು ಇರುತ್ತವೆ. ಬೇರು ಸಹಿತ ಹೊಂದಿರುವ ತರಕಾರಿಗಳು ನಮ್ಮ ಆರೋಗ್ಯಕ್ಕೆ ಅಪಾರವಾದ ಪ್ರಯೋಜನಗಳನ್ನು ಕೊಡುತ್ತವೆ ಎಂದು ನಂಬಲಾಗಿದೆ.
ಇವುಗಳಲ್ಲಿ ಸಿಗುವಂತಹ ವಿಶೇಷ ಪೌಷ್ಟಿಕಾಂಶಗಳು ಹಾಗೂ ನಮ್ಮ ದೇಹಕ್ಕೆ ಅಗತ್ಯವಾಗಿ ಬೇಕಾದ ಖನಿಜಾಂಶಗಳು ಇವುಗಳಲ್ಲಿ ಹೇರಳವಾಗಿ ಲಭ್ಯವಿರುವುದರಿಂದ ನಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿಕೊಂಡು ಸಮತೋಲನವಾಗಿ ನಮ್ಮ ಆರೋಗ್ಯವನ್ನು ಕಾಪಾಡಿಕೊಳ್ಳಬಹುದು. ಅಂತಹ ಬೇರು ಸಹಿತ ಇರುವ ತರಕಾರಿಗಳ ಬಗ್ಗೆ ಇಲ್ಲಿ ತಿಳಿಸಿಕೊಡುತ್ತಿದ್ದೇವೆ.
ಕ್ಯಾರೆಟ್
ಸಿಹಿ ಗೆಣಸು
ಪಾರ್ಸ್ನಿಪ್
ಬೀಟ್ರೋಟ್
ಮೂಲಂಗಿ
ನವಿಲುಕೋಸು
these root vegetables are more powerful health care veggies.
31-05-25 09:41 pm
Bangalore Correspondent
Mangalore Serial Killings, B Y Vijayendra: ಕರ...
31-05-25 09:38 pm
Karkala Kambala, Appu, Beladi: ನೂರಾರು ಕಂಬಳ ಪ್...
31-05-25 04:33 pm
H.S. Venkatesha Murthy, Death: ಕನ್ನಡದ ಪ್ರಸಿದ್...
30-05-25 11:13 am
Mangalore, DK Shivakumar: ಮಂಗಳೂರಿನವರಿಗೆ ಹೊಟ್ಡ...
29-05-25 10:21 pm
26-05-25 11:34 pm
HK News Desk
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
Trump, Europe: ಟ್ರಂಪ್ ತೆರಿಗೆಯ ‘ಕದನ ವಿರಾಮ’ ; ಅ...
26-05-25 06:14 pm
31-05-25 11:14 pm
Mangalore Correspondent
Mangalore Police Chief Sudheer Kumar Reddy, V...
31-05-25 10:57 pm
Mangalore Rain, Ullal, Flood, Death: ಗುಡ್ಡ ಕು...
31-05-25 07:18 pm
Shafi Saadi, Mangalore, Bantwal Rahim Murder:...
31-05-25 03:57 pm
Minister Dinesh Gundurao, Mangalore News: ಸುದ...
31-05-25 01:40 pm
31-05-25 10:47 pm
Mangalore Correspondent
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm
Mangalore Crime, Konaje: ಮೊಂಟೆಪದವು ಕೆರೆಯಲ್ಲಿ...
29-05-25 07:59 pm
Mangalore Bantwal Abdul Rehman Murder, Arrest...
29-05-25 06:38 pm
Uppinangady, Blackmail, Goat Purchase, Puttur...
29-05-25 02:16 pm