ಬ್ರೇಕಿಂಗ್ ನ್ಯೂಸ್
21-07-23 07:38 pm Source: Vijayakarnataka ಡಾಕ್ಟರ್ಸ್ ನೋಟ್
ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಹಲವು ವಿಧದ ಗಿಡಮೂಲಿಕೆಗಳಿವೆ. ಅದರಲ್ಲಿ ಪ್ರಮುಖವಾಗಿ ಅಶ್ವಗಂಧ ಮತ್ತು ತುಳಸಿ ಮುಂಚೂಣಿಯಲ್ಲಿ ಕಂಡುಬರುತ್ತವೆ. ಏಕೆಂದರೆ ಇವೆರಡೂ ಸಹ ಆಯುರ್ವೇದ ಪದ್ಧತಿಯಲ್ಲಿ ವಿಶೇಷವಾದ ಸ್ಥಾನಮಾನವನ್ನು ಪಡೆದಿವೆ.
ಮಳೆಗಾಲದ ಸಂದರ್ಭದಲ್ಲಿ ಸೋಂಕು ಎದುರಾಗದಂತೆ ನೋಡಿಕೊಳ್ಳಲು ಹೇಳಿ ಮಾಡಿಸಿದಂತಿವೆ. ಮಳೆಗಾಲದಲ್ಲಿ ಸಾಮಾನ್ಯವಾಗಿ ನಮ್ಮ ಆರೋಗ್ಯ ಹದಗೆಡುತ್ತದೆ. ಸಣ್ಣ ಪುಟ್ಟ ನೆಗಡಿ, ಕೆಮ್ಮು, ಜ್ವರ ನಿರ್ಲಕ್ಷ್ಯ ಮಾಡಿ ಹಾಗೆ ಬಿಟ್ಟರೆ ಆನಂತರ ದೊಡ್ಡದಾಗುತ್ತದೆ. ಆದರೆ ಅಶ್ವಗಂಧ ಮತ್ತು ತುಳಸಿ ಸೇವನೆಯಿಂದ ನಮ್ಮ ರೋಗ ನಿರೋಧಕ ವ್ಯವಸ್ಥೆ ಅಭಿವೃದ್ಧಿಯಾಗುತ್ತದೆ.

ಅಶ್ವಗಂಧದ ಆರೋಗ್ಯ ಪ್ರಯೋಜನಗಳು:
ಇದರಲ್ಲಿ ಆಂಟಿ ಆಕ್ಸಿಡೆಂಟ್ ಹೆಚ್ಚು:

ಮಾನಸಿಕ ಒತ್ತಡವನ್ನು ನಿವಾರಿಸುತ್ತದೆ:
ಮಾನಸಿಕವಾಗಿ ನಾವು ಹೆಚ್ಚು ಆತಂಕಕ್ಕೆ ಮತ್ತು ಒತ್ತಡಕ್ಕೆ ಒಳಗಾದರೆ ಅದರಿಂದ ನಮ್ಮ ಸಂಪೂರ್ಣ ಆರೋಗ್ಯ ಹದಗೆ ಡುತ್ತದೆ. ನಮ್ಮ ರೋಗನಿರೋಧಕ ಶಕ್ತಿ ಈ ಸಂದರ್ಭದಲ್ಲಿ ಸಾಕಷ್ಟು ಹಾನಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಗೆ ಒಳಗಾಗುತ್ತದೆ.
:max_bytes(150000):strip_icc()/GettyImages-536027872-044faf59f344469b8ce0cf822dca1523.jpg)
ಮಳೆಗಾಲದಲ್ಲಿ ಅಶ್ವಗಂಧ ಸೇವನೆ ಹೇಗೆ?

ತುಳಸಿಯ ಆರೋಗ್ಯ ಪ್ರಯೋಜನಗಳು:
ತುಳಸಿ ಒಂದು ಶಕ್ತಿಯುತವಾದ ಗಿಡಮೂಲಿಕೆ ಆಗಿದ್ದು, ವಿಶೇಷ ವಾಗಿ ನಮ್ಮ ರೋಗ ನಿರೋಧಕ ವ್ಯವಸ್ಥೆಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ಮಳೆಗಾಲದಲ್ಲಿ ತುಳಸಿ ಏಕೆ ಅವಶ್ಯಕ ಎಂಬುದನ್ನು ನೋಡುವುದಾದರೆ...

ರೋಗ ನಿರೋಧಕ ಶಕ್ತಿ ಹೆಚ್ಚಾಗುತ್ತದೆ:
ಪ್ರತಿದಿನ ಖಾಲಿ ಹೊಟ್ಟೆಗೆ ತುಳಸಿ ಎಲೆಯ ಸೇವನೆಯಿಂದ ನಮ್ಮ ರೋಗ ನಿರೋಧಕ ಶಕ್ತಿ ಅಭಿವೃದ್ಧಿಯಾಗುತ್ತದೆ ಮತ್ತು ನಮ್ಮ ದೇಹ ಸೋಂಕುಗಳಿಂದ ರಕ್ಷಿಸಲ್ಪಡುತ್ತದೆ. ಇದು ವಿಶೇಷವಾಗಿ ಮಳೆಗಾಲದಲ್ಲಿ ಹೆಚ್ಚು ಪ್ರಭಾವಿತವಾಗಿದೆ.

ಇದರಲ್ಲಿ ಆಂಟಿ ಮೈಕ್ರೋಬಿಯಲ್ ಗುಣವಿದೆ:
ತುಳಸಿ ತನ್ನಲ್ಲಿ ಆಂಟಿ ಮೈಕ್ರೋಬಿಯಲ್ ಗುಣಲಕ್ಷಣಗಳನ್ನು ಒಳಗೊಂಡಿದ್ದು, ತನ್ನ ಆಂಟಿ ಬ್ಯಾಕ್ಟೀರಿಯಲ್, ಆಂಟಿ ವೈರಲ್ ಮತ್ತು ಆಂಟಿ ಫಂಗಲ್ ಲಕ್ಷಣಗಳಿಂದ ಹಲವು ವಿಧದ ಸೋಂಕು ಗಳ ವಿರುದ್ಧ ಹೋರಾಡಿ ನಮ್ಮ ದೇಹಕ್ಕೆ ಹೆಚ್ಚುವರಿ ರಕ್ಷಣೆ ಯನ್ನು ಕೊಡುತ್ತದೆ.

ಆಂಟಿ ಆಕ್ಸಿಡೆಂಟ್ ಮತ್ತು ಆಂಟಿ ಇನ್ಫ್ಲಮೇಟರಿ ಲಕ್ಷಣಗಳು:
ತುಳಸಿ ತನ್ನಲ್ಲಿ ಆಂಟಿ ಆಕ್ಸಿಡೆಂಟ್ ಅಂಶಗಳನ್ನು ಹೆಚ್ಚಾಗಿ ಒಳಗೊಂಡಿದ್ದು, ಆಕ್ಸಿಡೇಟಿವ್ ಒತ್ತಡವನ್ನು ನಿಯಂತ್ರಣ ಮಾಡುತ್ತದೆ, ಜೊತೆಗೆ ರೋಗ ನಿರೋಧಕ ವ್ಯವಸ್ಥೆಯನ್ನು ಬಲ ಪಡಿಸುತ್ತದೆ. ತನ್ನ ಆಂಟಿ ಇಂಪ್ಲಾಮೆಟರಿ ಗುಣಲಕ್ಷಣಗಳಿಂದ ದೇಹದಲ್ಲಿ ಉರಿಯುತ ನಿವಾರಣೆಯಾಗುತ್ತದೆ ಮತ್ತು ರೋಗ ನಿರೋಧಕ ಪ್ರತಿಕ್ರಿಯೆ ಹೆಚ್ಚಾಗುತ್ತದೆ.

ಮಳೆಗಾಲದಲ್ಲಿ ತುಳಸಿ ಸೇವನೆ ಹೇಗೆ?:

ಅಶ್ವಗಂಧ ಮತ್ತು ತುಳಸಿ ಚಹಾ ತಯಾರು ಮಾಡುವ ಬಗೆ:
Ashwagandha and basil leaves are the best immunity increasing herbs.
11-03-26 07:16 pm
HK News Staffer
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
LPG ಸಿಲಿಂಡರ್ ಪೂರೈಕೆ ಸ್ಥಗಿತ ; ಬೆಂಗಳೂರಿನಲ್ಲಿ ಹಲ...
10-03-26 01:47 pm
10-03-26 09:46 pm
HK News Desk
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
ಇರಾನ್ ನೂತನ ಸರ್ವೋಚ್ಚ ನಾಯಕನಾಗಿ ಆಯತುಲ್ಲಾ ಮೊಜ್ತಬ...
09-03-26 01:44 pm
ಇರಾನ್ ಮೇಲೆ ಮತ್ತೊಂದು ಭಾರಿ ದಾಳಿಗೆ ಟ್ರಂಪ್ ಸಿದ್ಧ...
07-03-26 11:58 am
12-03-26 08:33 am
HK News Staffer
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
ಗ್ಯಾಸ್ ಬಿಕ್ಕಟ್ಟು ; ಕುಕ್ಕೆ ಸುಬ್ರಹ್ಮಣ್ಯಕ್ಕೆ ತಟ್...
11-03-26 06:26 pm
ಕುತ್ತಾರಿನಲ್ಲಿ ಹಿಟ್ ಆಂಡ್ ರನ್ ಪ್ರಕರಣ ; ಬೈಕ್ ಧಾ...
11-03-26 03:25 pm
11-03-26 10:58 am
HK News Staffer
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm
ಉಪ್ಪಿನಂಗಡಿ ; ಖಾಸಗಿ ವ್ಯಕ್ತಿ ಮನೆಯಲ್ಲಿ ಅಕ್ರಮ ಶೇಖ...
10-03-26 07:01 pm
ಬಾಗಲಕೋಟೆಯಲ್ಲಿ ಹೋಳಿ ಆಚರಣೆ ವೇಳೆ ಕಿರಿಕ್ ; 19 ವರ...
10-03-26 01:49 pm
Vexon fraud Company, FIR: ಬ್ಲೇಡ್ ಕಂಪನಿ ವೆಕ್ಸನ...
28-02-26 11:12 am