ಬ್ರೇಕಿಂಗ್ ನ್ಯೂಸ್
27-07-23 10:26 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕ್ಕೆ ಸಮಸೆಗಳು ಬರಬಾರದೆಂದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ವಿವಿಧ ಬಗೆಯ ಪೋಷಕಾಂಶಗಳು, ನಾವು ಸೇವನೆ ಮಾಡುವ ಆಹಾರಗಳಿಂದ ಸಮೃದ್ಧವಾಗಿ ಸಿಗಬೇಕು. ಒಂದು ವೇಳೆ ಅಗತ್ಯವಾದ ಪೋಷಕಾಂಶಗಳಲ್ಲಿ ಯಾವುದೇ ಒಂದು ಅಂಶವು ಕಡಿಮೆಯಾದರೂ, ಕೂಡ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ! ಹೀಗಾಗಿ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ, ವಿಟಮಿನ್ ಬಿ12 ಇರುವಂತಹ ಆಹಾರಗಳನ್ನು ಸೇವಿಸಬೇಕು.
ವಿಟಮಿನ್ ಬಿ12
![]()
ವಿಟಮಿನ್ ಬಿ12 ಕೊರತೆ ಉಂಟಾದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ?
![]()
ಮೀನು

ಸಾಲ್ಮನ್, ಟ್ರೌಟ್, ಟ್ಯೂನಾ ಮೀನುಗಳಲ್ಲಿಒಮೆಗಾ 3 ಕೊಬ್ಬಿ ನಾಮ್ಲಗಳ ಜೊತೆಗೆ, ವಿಟಮಿನ್ ಬಿ12 ಕೂಡ ಸಾಕಷ್ಟು ಪ್ರಮಾ ಣದಲ್ಲಿ ಲಭ್ಯವಿದೆ. ಹೀಗಾಗಿ ನಾನ್ವೆಜ್ ಸೇವನೆ ಮಾಡುವವರು, ಮಿತವಾಗಿ ಇಂತಹ ಮೀನುಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ವಿಟಮಿನ್ ಬಿ12 ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಚಿಕನ್-ಮಟನ್ ಸೇವನೆ ಮಾಡಿ!

ಹೌದು, ನಾನ್ವೆಜ್ ಇಷ್ಟಪಡುವವರು, ಕೋಳಿ ಕುರಿ ಮಾಂಸ, ಮೀನು ಹಾಗೂ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ವಿಟಮಿನ್ ಬಿ12, ಕೊರತೆಯನ್ನು ನೀಗಿಸಿಕೊಳ್ಳಬಹುದು.
ವೆಜಿಟೇರಿಯನ್ ಇದ್ದವರಿಗೆ

ಸಿಂಪಿ, ಸಿಗಡಿ, ಮಸ್ಸೆಲ್ಸ್
:max_bytes(150000):strip_icc()/SES-butter-prawns-recipe-695128-239096b6cbed45bbb99582ce980addfc.jpg)
ವಿಟಮಿನ್ ಬಿ12 ನ ಮತ್ತೊಂದು ಆರೋಗ್ಯಕರ ಮೂಲವೆಂದರೆ ಸಿಗಡಿ, ಸಿಂಪಿ, ಮಸ್ಸೆಲ್ಸ್ ನಂತಹ ಚಿಪ್ಪು ಮೀನುಗಳು ಎಂದು ಹೇಳಬಹುದು. ಹೀಗಾಗಿ ನಾನ್ವೆಜ್ ತಿನ್ನುವವರು, ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ವಿಟಮಿನ್ ಬಿ12 ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ, ಅಲ್ಲದೆ ನರಮಂಡಲಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಡೈರಿ ಉತ್ಪನ್ನಗಳು
![]()
ಡೈರಿ ಉತ್ಪನ್ನಗಳಾದ ಹಾಲು, ಮೊಸರು ಮತ್ತು ಚೀಸ್ನಲ್ಲಿ ಯಥೇಚ್ಛವಾಗಿ ವಿಟಮಿನ್ ಬಿ 12 ಅಂಶಗಳು ಕಂಡು ಬರುತ್ತದೆ. ಹೀಗಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಾಕಷ್ಟು ಪ್ರಮಾಣದಲ್ಲಿ, ಪ್ರತಿದಿನ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದು ಒಳ್ಳೆಯದು.
ದಿನಕ್ಕೊಂದು ಮೊಟ್ಟೆ

ಪ್ರೋಟೀನ್ ಅಂಶ ಹೆಚ್ಚಿರುವ ಮೊಟ್ಟೆಯಲ್ಲಿ ವಿಟಮಿನ್ ಬಿ2 ಹಾಗೂ ವಿಟಮಿನ್ ಬಿ12 ಎರಡೂ ಪೋಷಕಾಂಶಗಳು ಯಥೇ ಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ಪ್ರತಿದಿನ ಬೇಯಿಸಿದ ಒಂದು ಮೊಟ್ಟೆಯನ್ನು ಸೇವನೆ ಮಾಡಿದರೆ ಒಳ್ಳೆಯದು.
foods you must include in your diet if you have a vitamin b12 deficiency.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm