ಬ್ರೇಕಿಂಗ್ ನ್ಯೂಸ್
27-07-23 10:26 pm Source: Vijayakarnataka ಡಾಕ್ಟರ್ಸ್ ನೋಟ್
ಆರೋಗ್ಯಕ್ಕೆ ಸಮಸೆಗಳು ಬರಬಾರದೆಂದರೆ, ದೇಹಕ್ಕೆ ಅಗತ್ಯವಾಗಿ ಬೇಕಾಗುವ, ವಿಟಮಿನ್ಸ್ಗಳು, ಖನಿಜಾಂಶಗಳು, ವಿವಿಧ ಬಗೆಯ ಪೋಷಕಾಂಶಗಳು, ನಾವು ಸೇವನೆ ಮಾಡುವ ಆಹಾರಗಳಿಂದ ಸಮೃದ್ಧವಾಗಿ ಸಿಗಬೇಕು. ಒಂದು ವೇಳೆ ಅಗತ್ಯವಾದ ಪೋಷಕಾಂಶಗಳಲ್ಲಿ ಯಾವುದೇ ಒಂದು ಅಂಶವು ಕಡಿಮೆಯಾದರೂ, ಕೂಡ ಆರೋಗ್ಯದಲ್ಲಿ ಸಮಸ್ಯೆಗಳು ಕಾಣಿಸಿಕೊಳ್ಳುವ ಸಾಧ್ಯತೆ ಹೆಚ್ಚಿರುತ್ತದೆ! ಹೀಗಾಗಿ ನಮ್ಮ ಆರೋಗ್ಯ ಚೆನ್ನಾಗಿ ಇರಬೇಕು ಎಂದರೆ, ವಿಟಮಿನ್ ಬಿ12 ಇರುವಂತಹ ಆಹಾರಗಳನ್ನು ಸೇವಿಸಬೇಕು.
ವಿಟಮಿನ್ ಬಿ12
![]()
ವಿಟಮಿನ್ ಬಿ12 ಕೊರತೆ ಉಂಟಾದರೆ ಏನೆಲ್ಲಾ ಸಮಸ್ಯೆಗಳು ಕಾಣಿಸಿಕೊಳ್ಳುತ್ತವೆ?
![]()
ಮೀನು

ಸಾಲ್ಮನ್, ಟ್ರೌಟ್, ಟ್ಯೂನಾ ಮೀನುಗಳಲ್ಲಿಒಮೆಗಾ 3 ಕೊಬ್ಬಿ ನಾಮ್ಲಗಳ ಜೊತೆಗೆ, ವಿಟಮಿನ್ ಬಿ12 ಕೂಡ ಸಾಕಷ್ಟು ಪ್ರಮಾ ಣದಲ್ಲಿ ಲಭ್ಯವಿದೆ. ಹೀಗಾಗಿ ನಾನ್ವೆಜ್ ಸೇವನೆ ಮಾಡುವವರು, ಮಿತವಾಗಿ ಇಂತಹ ಮೀನುಗಳನ್ನು ಸೇವನೆ ಮಾಡುವುದರಿಂದ ದೇಹದಲ್ಲಿ ವಿಟಮಿನ್ ಬಿ12 ಮಟ್ಟವನ್ನು ಸುಧಾರಿಸಲು ಸಹಾಯ ಮಾಡುತ್ತದೆ.
ಚಿಕನ್-ಮಟನ್ ಸೇವನೆ ಮಾಡಿ!

ಹೌದು, ನಾನ್ವೆಜ್ ಇಷ್ಟಪಡುವವರು, ಕೋಳಿ ಕುರಿ ಮಾಂಸ, ಮೀನು ಹಾಗೂ ದಿನಕ್ಕೊಂದು ಬೇಯಿಸಿದ ಮೊಟ್ಟೆಯನ್ನು ಸೇವನೆ ಮಾಡುವುದರಿಂದ ವಿಟಮಿನ್ ಬಿ12, ಕೊರತೆಯನ್ನು ನೀಗಿಸಿಕೊಳ್ಳಬಹುದು.
ವೆಜಿಟೇರಿಯನ್ ಇದ್ದವರಿಗೆ

ಸಿಂಪಿ, ಸಿಗಡಿ, ಮಸ್ಸೆಲ್ಸ್
:max_bytes(150000):strip_icc()/SES-butter-prawns-recipe-695128-239096b6cbed45bbb99582ce980addfc.jpg)
ವಿಟಮಿನ್ ಬಿ12 ನ ಮತ್ತೊಂದು ಆರೋಗ್ಯಕರ ಮೂಲವೆಂದರೆ ಸಿಗಡಿ, ಸಿಂಪಿ, ಮಸ್ಸೆಲ್ಸ್ ನಂತಹ ಚಿಪ್ಪು ಮೀನುಗಳು ಎಂದು ಹೇಳಬಹುದು. ಹೀಗಾಗಿ ನಾನ್ವೆಜ್ ತಿನ್ನುವವರು, ಇವುಗಳನ್ನು ಆಹಾರದಲ್ಲಿ ಸೇರಿಸಿಕೊಳ್ಳುವುದರಿಂದ ವಿಟಮಿನ್ ಬಿ12 ಮಟ್ಟವನ್ನು ಹೆಚ್ಚಿಸಲು ನೆರವಾಗುತ್ತದೆ, ಅಲ್ಲದೆ ನರಮಂಡಲಕ್ಕೆ ಸಂಬಂಧಿಸಿದ ಆರೋಗ್ಯ ಸಮಸ್ಯೆಗಳು ಕೂಡ ದೂರವಾಗುತ್ತದೆ.
ಡೈರಿ ಉತ್ಪನ್ನಗಳು
![]()
ಡೈರಿ ಉತ್ಪನ್ನಗಳಾದ ಹಾಲು, ಮೊಸರು ಮತ್ತು ಚೀಸ್ನಲ್ಲಿ ಯಥೇಚ್ಛವಾಗಿ ವಿಟಮಿನ್ ಬಿ 12 ಅಂಶಗಳು ಕಂಡು ಬರುತ್ತದೆ. ಹೀಗಾಗಿ ಹಾಲು ಮತ್ತು ಹಾಲಿನ ಉತ್ಪನ್ನಗಳನ್ನು ಸಾಕಷ್ಟು ಪ್ರಮಾಣದಲ್ಲಿ, ಪ್ರತಿದಿನ ತಮ್ಮ ಆಹಾರ ಪದ್ಧತಿಯಲ್ಲಿ ಸೇರಿಸಿ ಕೊಳ್ಳುವುದು ಒಳ್ಳೆಯದು.
ದಿನಕ್ಕೊಂದು ಮೊಟ್ಟೆ

ಪ್ರೋಟೀನ್ ಅಂಶ ಹೆಚ್ಚಿರುವ ಮೊಟ್ಟೆಯಲ್ಲಿ ವಿಟಮಿನ್ ಬಿ2 ಹಾಗೂ ವಿಟಮಿನ್ ಬಿ12 ಎರಡೂ ಪೋಷಕಾಂಶಗಳು ಯಥೇ ಚ್ಛವಾಗಿ ಕಂಡು ಬರುತ್ತದೆ. ಹೀಗಾಗಿ ಪ್ರತಿದಿನ ಬೇಯಿಸಿದ ಒಂದು ಮೊಟ್ಟೆಯನ್ನು ಸೇವನೆ ಮಾಡಿದರೆ ಒಳ್ಳೆಯದು.
foods you must include in your diet if you have a vitamin b12 deficiency.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm