ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm