ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.
ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.
ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
20-10-25 06:58 pm
Bangalore Correspondent
Hassan Accident, Two Killed: ಹಾಸನಾಂಬ ದರ್ಶನ ಪಡ...
20-10-25 04:00 pm
ಕಲಬುರಗಿಯಲ್ಲಿ ಭೂಕಂಪನ ; ಮನೆಯಿಂದ ಹೊರಬಂದ ಜನರು, ನಿ...
20-10-25 02:56 pm
ಸೇಡಂನಲ್ಲಿ ಆರೆಸ್ಸೆಸ್ ಪಥಸಂಚಲನ ; ನೂರಾರು ಕಾರ್ಯಕರ್...
19-10-25 07:00 pm
Government Bans RSS: ಸರ್ಕಾರಿ ಶಾಲೆ, ಕಾಲೇಜು ಆವರ...
19-10-25 05:42 pm
18-10-25 07:34 pm
HK News Desk
ಗುಜರಾತ್ ನಲ್ಲಿ 25 ಸಚಿವರ ಹೊಸ ಸಂಪುಟ ಅಸ್ತಿತ್ವಕ್ಕೆ...
17-10-25 05:25 pm
ಗುಜರಾತ್ ನಲ್ಲಿ ದಿಢೀರ್ ಸಂಪುಟ ಸರ್ಜರಿ ! ಸಿಎಂ ಭೂಪೇ...
16-10-25 10:52 pm
ಕಂದಹಾರ್ ಮೇಲೆ ಪಾಕ್ ವಾಯುಪಡೆ ಬಾಂಬ್ ದಾಳಿ ; ತಾಲಿಬಾ...
15-10-25 11:02 pm
ರಾಜಸ್ಥಾನದಲ್ಲಿ ಭೀಕರ ಬಸ್ ದುರಂತ ; ಮಕ್ಕಳು, ಮಹಿಳೆಯ...
15-10-25 12:09 pm
20-10-25 07:25 pm
Mangalore Correspondent
ಉಳ್ಳಾಲ ಟೀಮ್ ಹನುಮಾನ್ ತಂಡದಿಂದ ನವರಾತ್ರಿ ಯಕ್ಷವೇಷ...
19-10-25 10:32 pm
Karkala Abhishek Suicide Case, Arrest: ಅಭಿಷೇಕ...
19-10-25 07:58 pm
Bindu Jewellery Mangalore: ಮಂಗಳೂರಿನಲ್ಲಿ 'ಬಿಂದ...
19-10-25 07:19 pm
ದಿನೇಶ್ ಮಟ್ಟುಗೆ ಕಾಂಗ್ರೆಸ್ ಸಿದ್ಧಾಂತ ಗೊತ್ತಿಲ್ಲ,...
18-10-25 11:01 pm
20-10-25 12:25 pm
Mangalore Correspondent
ಚಿನ್ನದಂಗಡಿಗೆ ತೆರಳಿ ಬಣ್ಣನೆಯ ಮಾತುಗಳಿಂದ ಮರುಳು ;...
19-10-25 11:09 pm
Bangalore engineering College rape, Crime: ಬೆ...
19-10-25 01:26 pm
MSME Fraud, SBI Malikatte, Mangalore': ಕೇಂದ್ರ...
18-10-25 10:49 pm
Auto Driver Assaulted, Traffic Police in Putt...
18-10-25 03:48 pm