ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.
ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.
ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm