ಬ್ರೇಕಿಂಗ್ ನ್ಯೂಸ್
01-08-23 08:10 pm Source: Zee Kannada news ಡಾಕ್ಟರ್ಸ್ ನೋಟ್
ರಾತ್ರಿ ವೇಳೆ ಸರಿಯಾಗಿ ನಿದ್ರೆ ಬಾರದೇ ಇರುವ ಸ್ಥಿತಿಯನ್ನು ನಿದ್ರಾಹೀನತೆ ಎಂದು ಕರೆಯುತ್ತಾರೆ. ವಯಸ್ಸಾದವರಲ್ಲಿ ಈ ಸಮಸ್ಯೆ ಸರ್ವೇ ಸಾಮಾನ್ಯ. ಆದರೆ, ವಯಸ್ಕರಲ್ಲಿ, ಚಿಕ್ಕ ವಯಸ್ಸಿನವರಲ್ಲಿ ನಿದ್ರಾಹೀನತೆ ಸಮಸ್ಯೆಯೂ ಇತರೆ ರೋಗಗಳ ಎಚ್ಚರಿಕೆಯ ಗಂಟೆಯೂ ಆಗಿರಬಹುದು.

ನಿದ್ರಾಹೀನತೆ ಯಾವುದೇ ಒಬ್ಬ ವ್ಯಕ್ತಿ ಆರೋಗ್ಯವಾಗಿರಲು ಆಹಾರದಷ್ಟೇ ನಿದ್ರೆಯೂ ಕೂಡ ಮುಖ್ಯ. ಆದರೆ, ನಮ್ಮಲ್ಲಿ ಕೆಲವರಿಗೆ ಸರಿಯಾಗಿ ನಿದ್ರೆಯೇ ಬರುವುದಿಲ್ಲ. ಇಲ್ಲವೇ ಬೇಗನೆ ಎಚ್ಚರಗೊಳ್ಳುವುದು, ರಾತ್ರಿ ವೇಳೆ ಒಮ್ಮೆ ಎಚ್ಚರವಾದರೆ ಎಷ್ಟೇ ಪ್ರಯತ್ನಿಸಿದರೂ ಕೂಡ ಮತ್ತೆ ನಿದ್ರೆ ಬರದೇ ಇರುವುದು. ಇಂತಹ ಎಲ್ಲಾ ಸ್ಥಿತಿಯನ್ನೂ ನಿದ್ರಾಹೀನತೆ ಸಮಸ್ಯೆ ಎನ್ನಲಾಗುತ್ತದೆ.

ನಿದ್ರಾಹೀನತೆಗೆ ಕಾರಣಗಳೇನು?
ಪ್ರತಿಯೊಬ್ಬರಿಗೂ ನಿದ್ರಾಹೀನತೆಗೆ ವಿಭಿನ್ನ ಕಾರಣಗಳಿರುತ್ತವೆ. ನಿದ್ರಾಹೀನತೆಯು ಏಕೆ ಉಂಟಾಗುತ್ತದೆ ಎಂಬುದಕ್ಕೆ ವೈದ್ಯರ ಬಳಿಯೂ ನಿಖರವಾದ ಕಾರಣಗಲಿಲ್ಲ. ಆದರೆ, ನಿಮ್ಮ ನಿತ್ಯ ಜೀವನದ ಒತ್ತಡ, ಆಯಾಸ, ಮನದಲ್ಲಿರುವ ಕೆಲವು ಹೇಳಿಕೊಳ್ಳಲಾಗದಂತಹ ಸಮಸ್ಯೆಗಳು ಹೀಗೆ ಹಲವು ಅಂಶಗಳು ಇದಕ್ಕೆ ಕಾರಣವಾಗಿರಬಹುದು.
Do these things before going to bed to get relief from insomnia problem.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm