ಬ್ರೇಕಿಂಗ್ ನ್ಯೂಸ್
02-08-23 09:05 pm Source: Vijayakarnataka ಡಾಕ್ಟರ್ಸ್ ನೋಟ್
ನಿಮ್ಮ ಸಕ್ಕರೆ ಕಾಯಿಲೆ ಸಮಸ್ಯೆಗೆ ಬೇರೆ ಬೇರೆ ಕಡೆಗಳಲ್ಲಿ ಪರಿಹಾರ ಸಿಗದೇ ಬೇಸತ್ತು ಹೋಗಿದ್ದರೆ ನಾವೊಂದು ಸಿಂಪಲ್ ಟಿಪ್ಸ್ ಕೊಡುತ್ತೇವೆ ಕೇಳಿ. ನೈಸರ್ಗಿಕವಾದ ಆಹಾರ ಪದ್ಧತಿಯಿಂದ ನಮ್ಮ ಯಾವುದೇ ಕಾಯಿಲೆಯನ್ನು ನಾವು ನಿಯಂತ್ರಣದಲ್ಲಿ ಇಟ್ಟುಕೊಳ್ಳಬಹುದು ಎಂಬ ಸತ್ಯ ನಮಗೆ ಅರ್ಥವಾದರೆ ಸಾಕು. ಬೇರೆ ಬೇರೆ ಕಾಯಿಲೆಗಳಿಗೆ ಇರುವಂತೆ ಸಕ್ಕರೆ ಕಾಯಿಲೆಗೂ ಕೂಡ ನಿಸರ್ಗದತ್ತವಾದ ಔಷಧಿ ಸಾಧ್ಯವಿದೆ. ಮಖಾನ ಬೀಜಗಳು ಸಕ್ಕರೆ ಕಾಯಿಲೆ ಇರುವವರಿಗೆ ತುಂಬಾ ಒಳ್ಳೆಯದು ಎಂದು ತಜ್ಞರು ಕೂಡ ಹೇಳುತ್ತಾರೆ. ಇದಕ್ಕೆ ಕಾರಣಗಳೇನು ಎಂದು ತಿಳಿಯುವುದಾದರೆ...
ಇದರಲ್ಲಿ ಕಡಿಮೆ ಗ್ಲೈಸಿಮಿಕ್ ಸೂಚ್ಯಂಕ ಇದೆ

ನಾರಿನ ಅಂಶ ಅಧಿಕವಾಗಿದೆ

ಮೆಗ್ನೀಷಿಯಂ ಇದರಲ್ಲಿದೆ
![]()
ಆಂಟಿ ಆಕ್ಸಿಡೆಂಟ್ ಹೇರಳವಾಗಿದೆ

ಕಡಿಮೆ ಕೊಬ್ಬು ಮತ್ತು ಕೊಲೆಸ್ಟ್ರಾಲ್ ಇದೆ
![]()
diabetics can consume makhana seeds to control blood sugar level.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm