ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?
ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್
ಜೀರ್ಣ ಶಕ್ತಿ ವೃದ್ಧಿಸುತ್ತದೆ
ಅಧಿಕ ರಕ್ತದ ಒತ್ತಡ ನಿಯಂತ್ರಣ
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ
ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ
ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
14-07-25 12:50 pm
Bangalore Correspondent
Mantralaya, Tungabhadra River, drowning: ತುಂಬ...
13-07-25 08:37 pm
ಆಧ್ಯಾತ್ಮಿಕ ಸಾಧನೆಯತ್ತ ಚಿತ್ತ ; ಗೋಕರ್ಣ ಬಳಿಯ ದಟ್ಟ...
13-07-25 04:03 pm
Shivamogga Jail News, Mobile phone: ಶಿವಮೊಗ್ಗ...
12-07-25 10:47 pm
ಬೀದಿನಾಯಿಗಳಿಗೆ ಬಿರಿಯಾನಿ ಭಾಗ್ಯ ; ಶಾಲೆಗಳಲ್ಲಿ ಮಕ...
12-07-25 07:07 pm
12-07-25 09:25 pm
HK News Desk
Apples New COO, Sabih Khan: ಟೆಕ್ ದೈತ್ಯ ಏಪಲ್ ಸ...
12-07-25 04:21 pm
ಸಾಮೂಹಿಕ ಮತಾಂತರ ; ಮೂರೇ ವರ್ಷಕ್ಕೆ ಚಾಂಗೂರ್ ಬಾಬಾನಿ...
12-07-25 02:15 pm
Coimbatore Serial Blasts, 'Tailor Raja' Arres...
11-07-25 12:08 pm
1500ಕ್ಕೂ ಹೆಚ್ಚು ಹಿಂದು ಮಹಿಳೆಯರನ್ನು ಇಸ್ಲಾಮಿಗೆ ಮ...
10-07-25 11:07 pm
13-07-25 11:13 pm
Mangalore Correspondent
Mangalore News: ಸಾರಿಗೆ ಕಚೇರಿಗಳಿಗೆ ಸ್ವಂತ ಕಟ್ಟಡ...
13-07-25 11:11 pm
Mangalore, E Bus, MP Chowta: ಕೇಂದ್ರ ಸರ್ಕಾರದಿಂ...
13-07-25 10:12 pm
Mangalore DK Transport, DK Group Alwyn Joel N...
13-07-25 07:00 pm
ಬೆಳ್ತಂಗಡಿ ; ಶಿಕ್ಷಕಿಯಾಗಿದ್ದ ವಿವಾಹಿತ ಮಹಿಳೆ ನೇಣು...
13-07-25 05:56 pm
13-07-25 05:23 pm
Bangalore Correspondent
ಅಪ್ರಾಪ್ತ ಬಾಲಕಿಯನ್ನು ಶಾಲೆಗೆ ಕರೆದೊಯ್ಯುವ ನೆಪದಲ್ಲ...
12-07-25 11:10 pm
Dowry Harassment, Mysuru: ಮದುವೆಯಾದ ಎರಡೇ ತಿಂಗಳ...
12-07-25 01:32 pm
Mangalore Job Fraud, KCOCA, Police: ಫಾರಿನ್ ಉದ...
12-07-25 11:59 am
Robbery, Gold Workshop in Kalaburagi: ಕಲಬುರಗಿ...
11-07-25 10:10 pm