ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
17-02-26 10:33 pm
HK News Desk
Mohan Das Pai: ಕೋಮುವಾದದಿಂದ ಮಂಗಳೂರಿಗೆ ಹೂಡಿಕೆದಾ...
17-02-26 09:12 pm
ಫೇಲಾದವರನ್ನು ಪಾಸು ಮಾಡುವುದೇ ತಪ್ಪು ; ಕೇರಳದಲ್ಲಿ ಶ...
17-02-26 08:56 pm
ಕಾಪಿರೈಟ್ ಕದನದಲ್ಲಿ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ...
17-02-26 02:53 pm
ದಂಪತಿಗೆ ಎರಡನೇ ಪ್ರೆಗ್ನೆನ್ಸಿ ಫೋಟೋಶೂಟ್ ಸಡಗರ ; ಮೂ...
15-02-26 10:38 pm
17-02-26 08:50 pm
HK Desk
ಸೋಶಿಯಲ್ ಮೀಡಿಯಾ ಸ್ಟಾರ್ ಚಿನ್ನು ಪಾಪು ಸಾವಿನ ಬೆನ್ನ...
16-02-26 12:53 pm
ಮಗನಿಲ್ಲದ ಮೇಲೆ ದುಬಾರಿ ಕಾರು ಯಾಕೆ ? ಆತನ ಸಮಾಧಿ ಪಕ...
15-02-26 04:01 pm
ಖಲಿಸ್ತಾನಿ ಉಗ್ರನ ಹತ್ಯೆಗೆ ಸಂಚು ; ತಪ್ಪೊಪ್ಪಿಕೊಂಡ...
14-02-26 10:55 pm
ಬಾಂಗ್ಲಾದಲ್ಲಿ ಚುನಾವಣೆ ; ಒಂದು ಸ್ಥಾನ ಗೆದ್ದ ಬಿಜೆಪ...
14-02-26 08:13 pm
17-02-26 12:42 pm
Mangaluru Staffer
Mangalore Ullal Accident: ಉಳ್ಳಾಲ ; ಅತಿ ವೇಗದಿಂ...
16-02-26 11:13 pm
ಬಿಕರ್ನಕಟ್ಟೆ ಸರ್ಕಾರಿ ಶಾಲೆಯಲ್ಲಿ ರಂಗಮಂಟಪ ಲೋಕಾರ್ಪ...
16-02-26 11:06 pm
ಹಂಪಿಯ ಮರ್ಯಾದೆ ಹರಾಜು ಹಾಕಿದ್ದ ಪ್ರಕರಣ ; ಪ್ರವಾಸಿ...
16-02-26 11:02 pm
Thokottu Accident, Mangalore: ಖಾಸಗಿ ಶಾಲಾ ಬಸ್ಸ...
16-02-26 09:33 am
17-02-26 03:03 pm
HK News Desk
ದಾವಣಗೆರೆ ಬೆನ್ನಲ್ಲೇ ಮಂಗಳೂರು ಕೋರ್ಟಿಗೂ ಬೆದರಿಕೆ ಸ...
16-02-26 04:01 pm
Manish kottary, Marriage Fraud, Mangalore: ಮ್...
15-02-26 05:08 pm
ಪ್ರೇಮಿಗಳ ದಿನವೇ ದುರಂತ ಅಂತ್ಯ ಕಂಡ ಜೋಡಿ ; ಪ್ರೀತಿಗ...
14-02-26 10:47 pm
Indian Bank Gold Robbery, Bangalore: ಬೆಂಗಳೂರು...
14-02-26 07:37 pm