ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
14-04-26 02:04 pm
HK News Staffer
ಸುಳ್ಯದಲ್ಲಿ ಪಾಳು ಬಾವಿಗೆ ಬಿದ್ದ ಕಾಡಾನೆ; ಅಡ್ಡಲಾಗಿ...
13-04-26 09:49 pm
ಕುಂದಾಪುರದ 111 ವರ್ಷಗಳ ಸರ್ಕಾರಿ ಶಾಲೆಗೆ ಬಂತು ಎಐ ರ...
13-04-26 08:19 pm
ದಾವಣಗೆರೆ ದಕ್ಷಿಣದಲ್ಲಿ ಪ್ರಚಾರದಿಂದ ದೂರ; ಸಿಎಂ ರಾಜ...
13-04-26 04:20 pm
ಪಿಗ್ಮಿ ಏಜೆಂಟರು ಮಧ್ಯವರ್ತಿಗಳಲ್ಲ, ಬ್ಯಾಂಕುಗಳ ನೌಕರ...
12-04-26 07:58 pm
14-04-26 10:48 pm
HK News Staffer
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
ಟಿಸಿಎಸ್ ಕಂಪನಿಯಲ್ಲಿ ಹೈಫೈ ಜಿಹಾದ್; ಸೆಕ್ಸ್ ದಂಧೆ,...
13-04-26 10:35 pm
ಬಾಂಗ್ಲಾದಲ್ಲಿ ಮುಸ್ಲಿಂ ಯುವಕರಿಂದಲೇ ಇಬ್ಬರು ಧರ್ಮಗು...
13-04-26 09:07 pm
ಅಮೆರಿಕ- ಇರಾನ್ ಸಂಧಾನ ಯಶಸ್ವಿಯಾಗ್ತಿತ್ತು, ನೆತನ್ಯ...
13-04-26 01:27 pm
13-04-26 11:39 pm
Mangalore Correspondent
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
Fr Melvin J Pinto Death: ಸೈಂಟ್ ಅಲೋಶಿಯಸ್ ಶಿಕ್ಷ...
10-04-26 10:12 pm
14-04-26 11:16 pm
HK News Desk
ಆರಿಫ್ ಕೊಲೆ ಪ್ರಕರಣ ; ಮತ್ತೆ ಮೂವರು ಆರೋಪಿಗಳ ಬಂಧನ,...
14-04-26 11:52 am
ನಂತೂರು ಭೀಕರ ಅಪಘಾತ ; ಬೈಕ್ ಸವಾರನ ಧಾವಂತಕ್ಕೆ ರಸ್ತ...
14-04-26 11:14 am
ಸುದೀಪ್ ರೈ ಆತ್ಮಹತ್ಯೆ ಪ್ರಕರಣ ; ಪತ್ನಿ ಸೌಮ್ಯಾ ಶೆಟ...
11-04-26 11:14 pm
ಕಾಲೇಜು ಗೆಳತಿಯ ಪ್ರೀತಿ ಹುಚ್ಚಾಟ ; ಮಜಾ ಉಡಾಯಿಸಿದ ಬ...
11-04-26 03:09 pm