ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
22-06-26 03:44 pm
HK News Staffer
ಆಸ್ಪತ್ರೆ ಸಿಬ್ಬಂದಿ ಸ್ಪಂದಿಸದಿದ್ದರೆ ಚಿಂತೆ ಬೇಡ ;...
22-06-26 12:51 pm
Cross Voting Row, Vijayendra: ಅಡ್ಡ ಮತದಾನ ; ಧರ...
21-06-26 02:18 pm
ಧರ್ಮಸ್ಥಳ ಮೇಲಾಣೆ ಅಡ್ಡ ಮತದಾನ ಮಾಡಿಲ್ಲ, ಮೋದಿ ಬಂದಿ...
20-06-26 06:40 pm
ಬಿಡದಿ ಟೌನ್ ಶಿಪ್ ನೆಪದಲ್ಲಿ 750 ರೈತ ಕುಟುಂಬಗಳು ಬೀ...
20-06-26 01:33 pm
22-06-26 12:55 pm
HK News Staffer
ಮರಳು ಮಾಫಿಯಾ ಅಟ್ಟಹಾಸಕ್ಕೆ ಬಿಜೆಪಿ ನಾಯಕ ಸಜೀವ ದಹನ;...
18-06-26 07:17 pm
ಮೋದಿ ನೋಡಲು ಶಾಂತ, ಒಳ್ಳೇ ವ್ಯಕ್ತಿಯಂತೆ ಕಾಣ್ತಾರೆ.....
18-06-26 01:23 pm
ಹೊರ್ಮುಜ್ ಬಿಕ್ಕಟ್ಟು; ಒಮಾನ್ ಕರಾವಳಿಯಲ್ಲಿ ಮತ್ತೊಂದ...
15-06-26 11:18 am
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
22-06-26 05:23 pm
HK News Staffer
Dr Kakkillaya News: ಕೊರಾನಾ ಮಾಸ್ಕ್ ಹಾಕಿಲ್ಲವೆಂದ...
21-06-26 08:59 pm
Yekkur, Mangalore Accident:ಎಕ್ಕೂರು ಹೆದ್ದಾರಿಯಲ...
21-06-26 01:13 pm
ಮೈಸೂರು ದಸರಾಗೆ ಕಂಬಳ ; ತಯಾರಿ ನಡೆಸಲು ಶಾಸಕ ಅಶೋಕ್...
20-06-26 10:25 pm
ಹಳೆ ಬಂದರು - ಲಕ್ಷದ್ವೀಪ ನಡುವೆ ಬಹುನಿರೀಕ್ಷಿತ ಜೆಟ್...
20-06-26 04:21 pm
22-06-26 12:53 pm
HK News Staffer
ಕಡಬ ; ಪತ್ನಿಯನ್ನು ಕಡಿದು ಕೊಂದು ನೇಣು ಬಿಗಿದು ಸಾವಿ...
20-06-26 09:13 pm
ಸೂಲಿಬೆಲೆಯಲ್ಲಿ ಭೀಕರ ಅಪಘಾತ ; ಬಿಎಂಟಿಸಿ ಬಸ್ ಡ್ರೈ...
20-06-26 04:43 pm
ಬೆಂಗಳೂರಿನಲ್ಲಿ ಕಳ್ಳ ಪೊಲೀಸ್ ; ಕೇರಳದ ಉದ್ಯಮಿಗಳನ್ನ...
19-06-26 09:07 pm
ಮೊಬೈಲ್ ಕದ್ದು ಓಡುತ್ತಿದ್ದಾಗಲೇ ಕುಸಿದು ಬಿದ್ದು ಕಳ್...
19-06-26 08:30 pm