ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm