ಬ್ರೇಕಿಂಗ್ ನ್ಯೂಸ್
04-08-23 06:30 pm Source: Vijayakarnataka ಡಾಕ್ಟರ್ಸ್ ನೋಟ್
ಬಾದಾಮಿ ಬೀಜಗಳನ್ನು ತಿಂದರೆ ಶಕ್ತಿ ಬರುತ್ತದೆ. ನಮ್ಮ ಆರೋಗ್ಯ ಚೆನ್ನಾಗಿರುತ್ತದೆ. ರಾತ್ರಿ ಸಮಯದಲ್ಲಿ ಬಾದಾಮಿ ಹಾಲು ಕುಡಿದು ಮಲಗಿದರೆ ಒಳ್ಳೆಯ ನಿದ್ರೆ ಬರುತ್ತದೆ ಎಂದಲ್ಲ ಕೇಳಿದ್ದೇವೆ. ಎಲ್ಲವೂ ನಿಜ. ಆದರೆ ಬೆಳಗಿನ ಸಮಯದಲ್ಲಿ ಅದರಲ್ಲೂ ಖಾಲಿ ಹೊಟ್ಟೆಯಲ್ಲಿ ಬಾದಾಮಿ ಬೀಜ ಗಳನ್ನು ನೆನೆಸಿಕೊಂಡು ತಿನ್ನಬೇಕಂತೆ. ಪ್ರತಿ ದಿನ ಈ ಅಭ್ಯಾಸ ಮಾಡಿಕೊಂಡವರಿಗೆ ಸಮಗ್ರ ಆರೋಗ್ಯದ ಗಿಫ್ಟ್ ಗ್ಯಾರಂಟಿ ಅನ್ನುತ್ತಾರೆ ವೈದ್ಯರು. ಬಾದಾಮಿ ಬೀಜಗಳು ನೆನೆಸಿದ ಮೇಲೆ ನಮಗೆ ದುಪ್ಪಟ್ಟು ಆರೋಗ್ಯ ಲಾಭಗಳನ್ನು ಕೊಡುತ್ತವೆ.
ನೆನೆಸಿದ ಬಾದಾಮಿ ಬೀಜಗಳನ್ನು ಏಕೆ ತಿನ್ನಬೇಕು?

ಹುಟ್ಟುವ ಮಗುವಿನ ಬೆಳವಣಿಗೆಗೆ ಹೆಲ್ಪ್ ಫುಲ್

ಜೀರ್ಣ ಶಕ್ತಿ ವೃದ್ಧಿಸುತ್ತದೆ
![]()
ಅಧಿಕ ರಕ್ತದ ಒತ್ತಡ ನಿಯಂತ್ರಣ
![]()
ನೆಸಿದ ಬಾದಾಮಿ ಬೀಜಗಳು ಬಿಪಿ ಇರುವವರಿಗೆ ಬಹಳ ಒಳ್ಳೆಯದು. ಸಂಶೋಧನೆಗಳು ಹೇಳುವ ಹಾಗೆ ನಿಮ್ಮ ಆಹಾರ ಪದ್ಧತಿಯಲ್ಲಿ ಬಾದಾಮಿ ಬೀಜಗಳನ್ನು ಸೇರಿಸಿ ಸೇವಿಸುವು ದರಿಂದ ನಮಗೆ ಆಲ್ಫಾ ಟೋಕೋಫ್ರಲ್ ಎಂಬ ಅಂಶ ಸಿಗುತ್ತದೆ ಇದು ರಕ್ತದ ಒತ್ತಡವನ್ನು ಸುಲಭವಾಗಿ ನಿರ್ವಹಣೆ ಮಾಡುತ್ತದೆ. ನಿಯಮಿತವಾದ ಸೇವನೆಯಿಂದ ಕ್ರಮೇಣವಾಗಿ ಹೆಚ್ಚಿನ ರಕ್ತದ ಒತ್ತಡ ನಿಯಂತ್ರಣದಲ್ಲಿ ಉಳಿಯುತ್ತದೆ.
ಹೃದಯದ ಆರೋಗ್ಯ ವೃದ್ಧಿಸುತ್ತದೆ

ಕೆಟ್ಟ ಕೊಲೆಸ್ಟ್ರಾಲ್ ಕಡಿಮೆಯಾಗುತ್ತೆ

ತೂಕ ನಿಯಂತ್ರಣದಲ್ಲಿ ಸಹಕಾರಿ
soaked almonds have double health benefits than normal nuts.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm