ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm