ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ
ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ
ಅಗಾಧವಾದ ಪೌಷ್ಟಿಕಾಂಶಗಳು
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ
ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ
ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ
The Amazing Health Benefits Of Ivy Gourd Are Still Unknown To Many Of Us.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm