ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
14-07-26 08:20 pm
HK News Staffer
ಹಾಡು ನಿಲ್ಲಿಸಿದ ‘ಗಾನಕೋಗಿಲೆ’ ; ಖ್ಯಾತ ಗಾಯಕಿ ಎಸ್....
11-07-26 09:29 pm
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
15-07-26 10:44 pm
HK News Staffer
ಪ್ರಧಾನಿ ಮೋದಿ ನೇಮಿಸಿದ್ದ ಚೌಕಿದಾರರೇ ರಾಮನ ದೇಣಿಗೆ...
15-07-26 10:03 pm
ಬಾಂಗ್ಲಾನ್ನರು ಅನ್ನುವ ಶಂಕೆಯಿದ್ದರೆ ಪೊಲೀಸರಿಗೆ ತಿಳ...
15-07-26 09:03 pm
ಮಂಗಳೂರಿನಲ್ಲಿ ಯಾವ ಮಾಲ್ನಲ್ಲಿ ಎಷ್ಟೆಷ್ಟು ಬಾಂಗ್ಲಾದ...
15-07-26 05:32 pm
ಮುಸ್ಲಿಮೇತರ ಮಹಿಳೆಯನ್ನು ಮದುವೆಯಾಗುವುದು ಶರಿಯಾಕ್ಕೆ...
15-07-26 10:59 am
16-07-26 09:26 pm
HK News Staffer
BC Road Murder, Crime Mangalore: ಬಿಸಿ ರೋಡ್ ಬಸ...
16-07-26 07:25 pm
ದೆಹಲಿಯಿಂದ ಕಾರಿನಲ್ಲಿ 5 ಕೋಟಿ ಮೌಲ್ಯದ ಎಂಡಿಎಂಎ ಡ್ರ...
16-07-26 05:10 pm
ಗುರುವಾಯನಕೆರೆ ವಿದ್ಯುತ್ ಸಬ್ ಸ್ಟೇಶನ್ ಬಳಿ ಶವ ಪತ್ತ...
16-07-26 02:29 pm
ಬೃಹತ್ ಖೋಟಾ ನೋಟು ಜಾಲ ಬಯಲಿಗೆ ; ಉಪ್ಪಿನಂಗಡಿ ಬಳಿ ಫ...
16-07-26 02:02 pm