ಬ್ರೇಕಿಂಗ್ ನ್ಯೂಸ್
11-08-23 06:38 pm Source: Vijayakarnataka ಡಾಕ್ಟರ್ಸ್ ನೋಟ್
ತೊಂಡೆಕಾಯಿಯನ್ನು ಇಷ್ಟಪಟ್ಟು ತಿನ್ನುವವರೂ ಇದ್ದಾರೆ, ಅದು ಬೇಡಪ್ಪ ಎನ್ನುವವರೂ ಇದ್ದಾರೆ. ಆದರೆ ಬಿಪಿ, ಸಕ್ಕರೆ ಕಾಯಿಲೆ ಇರುವವರಿಗೆ ತೊಂಡೆಕಾಯಿ ತುಂಬಾ ಒಳ್ಳೆಯದು. ರುಚಿಕರ ವಾಗಿದ್ದು ಯಾವುದಾದರೂ ಸರಿ ಮೊದಲು ತಿನ್ನೋಣ ಎನ್ನುವ ಈ ಕಾಲದಲ್ಲಿ ತೊಂಡೆಕಾಯಿ ಮೂಲೆ ಗುಂಪಾಗಿದೆ ಎಂದು ತರಕಾರಿ ಅಂಗಡಿ ಯವರೇ ಹೇಳುತ್ತಾರೆ.
ಬೇರೆ ತರಕಾರಿಗಳಂತೆ ಇದು ಹೆಚ್ಚು ಸೇಲ್ ಆಗುವುದಿಲ್ಲ ಎನ್ನುವ ಕಂಪ್ಲೇಂಟ್ ಅವರದ್ದು. ಆದರೆ ಎಲೆ ಮರೆಕಾಯಿ ಯಂತೆ ತೊಂಡೆಕಾಯಿ ಹೊಂದಿರುವ ಆರೋಗ್ಯ ಲಾಭಗಳು ತುಂಬಾ ಜನರಿಗೆ ಗೊತ್ತೇ ಇಲ್ಲ. ಸಕ್ಕರೆ ಕಾಯಿಲೆ ಮತ್ತು ರಕ್ತದ ಒತ್ತಡ ಇರುವವರಿಗೆ ತೊಂಡೆಕಾಯಿಯ ಪ್ರಯೋಜನಗಳು ಹೆಚ್ಚಾಗಿ ಸಿಗುತ್ತವೆ.
ವಿವಿಧ ಬಗೆಯ ಆಹಾರ ಪದಾರ್ಥಗಳನ್ನು ಇದರಿಂದ ತಯಾರಿಸಿ ತಿನ್ನಬಹುದು. ಎಲ್ಲವೂ ಸಹ ಒಂದಲ್ಲ ಒಂದು ರೂಪದಲ್ಲಿ ಅನುಕೂಲಕರವಾಗಿರುತ್ತವೆ. ಈ ಲೇಖನದಲ್ಲಿ ತೊಂಡೆಕಾಯಿ ತಿನ್ನುವುದರ ಆರೋಗ್ಯ ಲಾಭಗಳನ್ನು ತಿಳಿದುಕೊಳ್ಳೋಣ....
ಗ್ಲೈಸಿಮಿಕ್ ಸೂಚ್ಯಂಕ ಕಡಿಮೆ ಇದೆ

ಆರೋಗ್ಯ ತಜ್ಞರಾದ ಡಾ. ವಿಧಿ ಚಾವ್ಲಾ ಹೇಳುವ ಹಾಗೆ ತೊಂಡೆ ಕಾಯಿ ತನ್ನಲ್ಲಿ ಕಡಿಮೆ ಪ್ರಮಾಣದ ಗ್ಲೈಸಿಮಿಕ್ ಸೂಚ್ಯಂಕ ಹೊಂದಿದ್ದು, ನೀವು ಸೇವಿಸುವ ಆಹಾರದ ಜೊತೆ ತೊಂಡೆಕಾಯಿ ತಿನ್ನುವುದರಿಂದ ನಿಮ್ಮ ಬ್ಲಡ್ ಶುಗರ್ ಲೆವೆಲ್ ವೇಗವಾಗಿ ಏರಿಕೆಯಾಗುವುದಿಲ್ಲ. ಇದು ಮಧುಮೇಹ ನಿರ್ವಹಣೆಗೆ ಬಹಳ ಸಹಕಾರಿಯಾಗಿ ಕೆಲಸ ಮಾಡುತ್ತದೆ.
ನಾರಿನ ಅಂಶ ಅಪಾರವಾಗಿದೆ

ಅಗಾಧವಾದ ಪೌಷ್ಟಿಕಾಂಶಗಳು
![]()
ಆಂಟಿ ಆಕ್ಸಿಡೆಂಟ್ ಲಕ್ಷಣಗಳು ಹೇರಳವಾಗಿವೆ

ಕ್ಯಾಲೋರಿಗಳು ಮತ್ತು ಕಾರ್ಬೋಹೈಡ್ರೇಟ್ ಕಡಿಮೆ ಇದೆ

ಈಗ ತೊಂಡೆಕಾಯಿ ಬಳಸಿ ತಯಾರು ಮಾಡಬಹುದಾದ ಬೇರೆ ಬೇರೆ ಬಗೆಯ ಅಡುಗೆ ಪದಾರ್ಥ ಗಳನ್ನು ನೋಡೋಣ

The Amazing Health Benefits Of Ivy Gourd Are Still Unknown To Many Of Us.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm