ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
31-12-25 10:57 pm
Bangalore Correspondent
ಕೋಗಿಲು ಬಡಾವಣೆ ವಿವಾದ ನಡುವೆಯೇ ಕೇರಳ ಸಿಎಂ ಪಿಣರಾಯಿ...
31-12-25 02:35 pm
ಧಾರವಾಡದ ಕೃಷಿ ವಿಶ್ವವಿದ್ಯಾಲಯಕ್ಕೆ ಚಕ್ರವರ್ತಿ ಸೂಲಿ...
30-12-25 11:12 pm
ಬಯೋಕಾನ್ ಕಂಪನಿ ಟೆಕ್ಕಿ ಆಫೀಸ್ ಕಟ್ಟಡದ ಆರನೇ ಮಹಡಿಯಿ...
30-12-25 10:14 pm
ವ್ಯವಸ್ಥಾಪನಾ ಸಮಿತಿ ಸದಸ್ಯರನ್ನು ವಜಾಗೊಳಿಸುವ ಅಧಿಕಾ...
30-12-25 06:34 pm
30-12-25 06:48 pm
HK News Desk
ಹಿಂದುಗಳ ಮನೆ ಸುಡುತ್ತಿದ್ದರೆ ಮಹಮ್ಮದ್ ಯೂನಸ್ ಕೊಳಲು...
30-12-25 03:32 pm
ರಸ್ತೆ ಬದಿ ನಮಾಜ್ ಮಾಡುತ್ತಿದ್ದ ಪ್ಯಾಲೆಸ್ತೀನ್ ವ್...
27-12-25 04:29 pm
ನಮ್ಮನ್ನಿಲ್ಲಿ ಬದುಕಲು ಬಿಡುತ್ತಿಲ್ಲ, ಗಡಿಯನ್ನು ತೆರ...
27-12-25 01:46 pm
ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ಮೇಯರ್...
26-12-25 09:41 pm
31-12-25 10:57 pm
Mangalore Correspondent
ಕೋಗಿಲು ಬಡಾವಣೆಯ ಅಕ್ರಮ ವಲಸಿಗರು ಎಲ್ಲಿಯವರು? ಇಲ್ಲಿ...
31-12-25 09:16 pm
ಕೋಟೆಕಾರು ಪ.ಪಂ ಸಭೆ ; ಸರ್ಕಾರಿ ಜಮೀನು ಅತಿಕ್ರಮಣ ಪರ...
31-12-25 03:35 pm
ಶೀಘ್ರದಲ್ಲೇ ಸ್ಕ್ಯಾನ್ ಜೆಟ್ ವಿಮಾನ ಸೇವೆ ; ವಿಜಯ್ ಮ...
31-12-25 11:47 am
ಹೊಸ ವರ್ಷಾಚರಣೆ ; ಕಾರ್ಯಕ್ರಮಕ್ಕೆ ಪೂರ್ವಾನುಮತಿ ಅಗತ...
30-12-25 10:43 pm
31-12-25 07:05 pm
Mangalore Correspondent
ಶಿರ್ವದಲ್ಲಿ ಸ್ಕೂಟರ್ ಕಳ್ಳತನ ; ಅಂತರ್ ಜಿಲ್ಲಾ ಕಳ್ಳ...
31-12-25 07:05 pm
ಪುತ್ತೂರಿನ ನಿವೃತ್ತ ಪ್ರಾಂಶುಪಾಲರ ಮನೆಗೆ ನುಗ್ಗಿ ಕಳ...
31-12-25 05:48 pm
ಸ್ಟಾಕ್ ಮಾರ್ಕೆಟ್ ಹೆಸ್ರಲ್ಲಿ ವಂಚಕರಿಂದ ಪಂಗನಾಮ ; 5...
30-12-25 10:40 pm
ಬ್ರಹ್ಮರಕೂಟ್ಲು ಟೋಲ್ ಗೇಟ್ ಸಿಬ್ಬಂದಿಗಳಿಗೆ ಹಲ್ಲೆ ;...
30-12-25 12:42 pm