ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?
ಆರೋಗ್ಯ ತಜ್ಞರು ಏನು ಹೇಳುತ್ತಾರೆ?
ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ
ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ
ಬಾಯಿಯ ಆರೋಗ್ಯದ ಮೇಲೆ ಪ್ರಭಾವ
ಮೂಳೆಗಳು ದುರ್ಬಲಗೊಳ್ಳುತ್ತವೆ
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?
Daily One Or Two Cup Lemon Tea Is Good For Health But Not More Than That.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm