ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
12-03-26 02:48 pm
HK News Staffer
13 ವರ್ಷಗಳಿಂದ ಜೀವನ್ಮರಣ ಹೋರಾಟ ; ಕೋಮಾದಲ್ಲಿದ್ದ ಯು...
11-03-26 07:16 pm
ಪರಿಷತ್ ಚುನಾವಣೆಗೆ ಸಿಗದ ಟಿಕೆಟ್ ; ಬಿಜೆಪಿ ರಾಜ್ಯ ಶ...
11-03-26 06:14 pm
ಲಕ್ಕುಂಡಿಯಲ್ಲಿ ಸಿಕ್ಕ ನಿಧಿ 500 ರಿಂದ 600 ವರ್ಷ ಹಳ...
11-03-26 12:57 pm
ಶಿಕ್ಷಕರಿಗೆ ಬೀದಿ ನಾಯಿ ನಿಯಂತ್ರಣ ಜವಾಬ್ದಾರಿ ಕೊಟ್ಟ...
11-03-26 11:48 am
12-03-26 09:03 pm
HK News Staffer
ನಷ್ಟ ಪರಿಹಾರ ಕೇಳಿದ ಇರಾನ್ ; ಯುದ್ಧ ನಿಲ್ಲಿಸಲು ಮೂರ...
12-03-26 09:01 pm
ಗಲ್ಫ್ ಯುದ್ಧ ; ವಿಷಯುಕ್ತ ಬಿಳಿ ರಂಜಕ ಬಾಂಬ್ ಬಳಕೆ,...
10-03-26 09:46 pm
ಹರ್ಮುಜ್ ಜಲಸಂಧಿಯಲ್ಲಿ ತೈಲ ಹಡಗು ಬಂಧಿ ; ಜಗತ್ತಿಗೆ...
10-03-26 04:30 pm
ಕಚ್ಚಾ ತೈಲ ದರ ಏರಿಕೆ ; ಪಾಕಿಸ್ತಾನದಲ್ಲಿ ಅಲ್ಲೋಲಕಲ್...
10-03-26 01:31 pm
12-03-26 10:47 pm
mangalore
ಸೈಬರ್ ಜಾಲದ ಮ್ಯೂಲ್ ಅಕೌಂಟ್ ವಂಚನೆ ; ಚೀನಾ ಲಿಂಕ್ ಹ...
12-03-26 02:44 pm
Cyber Fraud Awareness, Mangalore: ಸೈಬರ್ ವಂಚನೆ...
12-03-26 08:33 am
Gas News, Mangalore: ಗಲ್ಫ್ ಯುದ್ಧಕ್ಕೆ ಗ್ಯಾಸ್ ಟ...
11-03-26 09:15 pm
ಬಾಡಿಗೆ ಮನೆಯಲ್ಲಿ ಡ್ರಗ್ಸ್ ಮಾರಾಟ ; ಬಂಟ್ವಾಳದ ನೇರಳ...
11-03-26 07:22 pm
12-03-26 11:20 pm
mangalore
ಸುರತ್ಕಲ್ ಗ್ಯಾರೇಜ್ ನಿಂದ ವಾಹನಗಳ ಬಿಡಿಭಾಗ ಕಳವು ;...
12-03-26 10:53 pm
ಬೆಂಗಳೂರು ; ಕಾಲೇಜು ಮುಗಿಸಿ ವಾಪಸ್ಸಾಗುತ್ತಿದ್ದಾಗ ಅ...
12-03-26 12:12 pm
ನಾಪತ್ತೆಯಾಗಿದ್ದ ಕೊಣಾಜೆಯ ಯುವಕ ಸೋಮೇಶ್ವರದ ಕೆರೆಯಲ್...
11-03-26 10:58 am
ಕೇರಳ ಚುನಾವಣೆ ಹಿನ್ನೆಲೆ ; ರೈಲಿನಲ್ಲಿ ತಪಾಸಣೆ ಬಿಗಿ...
10-03-26 08:32 pm