ಬ್ರೇಕಿಂಗ್ ನ್ಯೂಸ್
14-08-23 08:49 pm Source: Vijayakarnataka ಡಾಕ್ಟರ್ಸ್ ನೋಟ್
ನಿಂಬೆಹಣ್ಣು ನಮ್ಮ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ನೆರವಾಗುತ್ತದೆ. ಏಕೆಂದರೆ ಇದರಲ್ಲಿ ವಿಟಮಿನ್ ಸಿ ಪ್ರಮಾಣ ಹೆಚ್ಚಾಗಿದೆ. ನಮ್ಮ ಆರೋಗ್ಯವನ್ನು ರಕ್ಷಣೆ ಮಾಡಿಕೊಳ್ಳುವ ಸಲುವಾಗಿ ನಾವು ನಿಂಬೆಹಣ್ಣನ್ನು ವಿವಿಧ ರೂಪದಲ್ಲಿ ಸೇವಿಸುತ್ತೇವೆ. ಬೆಳಗಿನ ಸಮಯದಲ್ಲಿ ನಿಂಬೆ ಹಣ್ಣಿನ ಚಹಾ ಕುಡಿಯುವ ಅಭ್ಯಾಸವನ್ನು ಸಹ ಕೆಲವರು ಮಾಡಿಕೊಂಡಿರುತ್ತಾರೆ.
ಆದರೆ ಒಂದು ದಿನಕ್ಕೆ ಎಷ್ಟು ಕಪ್ ನಿಂಬೆಹಣ್ಣಿನ ಚಹಾ ಕುಡಿದರೆ ಆರೋಗ್ಯಕ್ಕೆ ಒಳ್ಳೆಯದು, ಒಂದು ವೇಳೆ ಹೆಚ್ಚಾಗಿ ಲೆಮನ್ ಟೀ ಸೇವಿಸಿದರೆ ಏನಾಗುತ್ತದೆ ಎಂಬ ಹಲವಾರು ಉಪಯುಕ್ತ ಮಾಹಿತಿಗಳನ್ನು ಈ ಲೇಖನದಲ್ಲಿ ನಾವೆಲ್ಲರೂ ತಿಳಿದುಕೊಳ್ಳೋಣ.
ನಿಂಬೆಹಣ್ಣಿನ ಚಹಾ ಆರೋಗ್ಯಕ್ಕೆ ಒಳ್ಳೆಯದಾ?

ಆರೋಗ್ಯ ತಜ್ಞರು ಏನು ಹೇಳುತ್ತಾರೆ?

ಜೀರ್ಣಾಂಗ ತೊಂದರೆ ಹೆಚ್ಚಿಸುತ್ತದೆ

ನೀವು ಕುಡಿಯುವ ಸಾಧಾರಣ ಚಹಾಗೆ ನಿಂಬೆಹಣ್ಣಿನ ರಸ ಸೇರಿಸಿ ಬೆಳಗಿನ ಸಮಯದಲ್ಲಿ ಖಾಲಿ ಹೊಟ್ಟೆಯಲ್ಲಿ ಕುಡಿಯುವುದ ರಿಂದ ಮತ್ತು ನಿರಂತರವಾಗಿ ಇದನ್ನು ಪ್ರತಿದಿನ ಮುಂದುವ ರಿಸುವುದರಿಂದ ನಮ್ಮ ಜೀರ್ಣಾಂಗ ವ್ಯವಸ್ಥೆಯ ತೊಂದರೆ ಅಧಿಕವಾಗುತ್ತದೆ. ಇದರಿಂದ ಎದೆಯುರಿ, ಗ್ಯಾಸ್ಟ್ರಿಕ್, ಹೊಟ್ಟೆ ಉಬ್ಬರ, ಮಲಬದ್ಧತೆ ಸಮಸ್ಯೆ ಹೆಚ್ಚಾಗಿ ಕಂಡುಬರುತ್ತದೆ.
ನಿರ್ಜಲೀಕರಣ ಎದುರಾಗುತ್ತದೆ

ಬಾಯಿಯ ಆರೋಗ್ಯದ ಮೇಲೆ ಪ್ರಭಾವ
![]()
ಮೂಳೆಗಳು ದುರ್ಬಲಗೊಳ್ಳುತ್ತವೆ
![]()
ಹಾಗಾದರೆ ಎಷ್ಟು ಕಪ್ಪು ಲೆಮನ್ ಟೀ ಒಳ್ಳೆಯದು?

Daily One Or Two Cup Lemon Tea Is Good For Health But Not More Than That.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm