ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
25-05-26 09:38 pm
HK News Staffer
Student Suicide: ನೀಟ್ ಪರೀಕ್ಷೆ ಪಜೀತಿ ; ಪಿಯುಸಿಯ...
24-05-26 09:03 pm
ಕಪ್ಪೆಚಿಪ್ಪು ತೆಗೆಯಲು ನದಿಗಿಳಿದಿದ್ದ ಏಳು ಮಹಿಳೆಯರು...
24-05-26 05:36 pm
ಬೆಂಗಳೂರು ಜಿಬಿಎ ಚುನಾವಣೆಗೆ ವಿಜಯ್ ಪಕ್ಷ ಎಂಟ್ರಿ ?...
23-05-26 11:37 pm
ಸರ್ಕಾರಿ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ...
23-05-26 10:40 pm
26-05-26 12:54 pm
HK News Staffer
ಗೃಹಲಕ್ಷ್ಮಿ ಪಡೆಯಲು ಬಯೋಮೆಟ್ರಿಕ್ ಕಡ್ಡಾಯ ; ಕೂಡಲೇ...
26-05-26 12:50 pm
ಎಐಎಡಿಎಂಕೆ ಪಕ್ಷದ ಮೂವರು ಶಾಸಕರು ಸ್ಥಾನಕ್ಕೆ ರಾಜಿನಾ...
25-05-26 08:18 pm
ಕಾಕ್ರೋಚ್ ಜನತಾ ಪಾರ್ಟಿ ವಿರುದ್ಧ ಸಿಬಿಐ ತನಿಖೆಗೆ ಸು...
25-05-26 05:29 pm
ಮತ್ತೆ ಇಂಧನ ಶಾಕ್..! 11 ದಿನದಲ್ಲಿ 4ನೇ ಬಾರಿ ಪೆಟ್ರ...
25-05-26 10:19 am
25-05-26 09:57 pm
HK News Staffer
‘ಲ್ಯಾಂಡ್ ಲಿಂಕ್ಸ್’ ಸಂಸ್ಥೆಯ ನಾಲ್ಕು ಸಭಾಭವನ ಏಕಕಾ...
25-05-26 04:23 pm
ಅಮೆರಿಕದಲ್ಲಿ ಧರ್ಮಗುರು, ಹುಟ್ಟೂರು ಮಂಗಳೂರಿನಲ್ಲಿ ಸ...
25-05-26 01:08 pm
Mukka Accident, Mangalore: ಮುಕ್ಕ ಬಳಿ ಭೀಕರ ಅಪಘ...
24-05-26 09:22 pm
ಕುಳೂರು ಸೇತುವೆಯಿಂದ ಹಾರಿ ಆತ್ಮಹತ್ಯೆಗೆ ಯತ್ನಿಸಿದ ಹ...
24-05-26 04:45 pm
26-05-26 02:43 pm
HK News Staffer
ಪಿಯುಸಿ ವಿದ್ಯಾರ್ಥಿನಿಯ ಅತ್ಯಾಚಾರ, ಕೊಲೆ ಪ್ರಕರಣ ;...
26-05-26 11:56 am
Tablet Arif Murder: ಟ್ಯಾಬ್ಲೆಟ್ ಆರೀಫ್ ಕೊಲೆ ಪ್ರ...
25-05-26 11:00 pm
ಭಟ್ಕಳದಲ್ಲಿ ಮುರಿದ ಕೋಮು ಸಾಮರಸ್ಯದ ಕಟ್ಟೆ; ರಸ್ತೆ ನ...
25-05-26 09:40 pm
ಮುಸ್ಲಿಂ ಲೀಗ್ ಶಾಸಕನ ಬಗ್ಗೆ ವಾಟ್ಸಾಪ್ ಗ್ರೂಪಿನಲ್ಲಿ...
25-05-26 04:26 pm