ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am