ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm