ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?
ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...
ಬೇಳೆಕಾಳುಗಳು
Monsoon Diet Foods You Must Eat To Stay Healthy In Rainy Season.
16-04-25 06:42 pm
Bangalore Correspondent
CM Siddaramaiah, Lokayukta, Muda: ಸಿಎಂ ಸಿದ್ದರ...
15-04-25 08:44 pm
Kannada Journalist S K Shyamsundar Death: ಹಿರ...
15-04-25 12:51 pm
Hubballi encounter, PSI Annapurna: ಹುಬ್ಬಳ್ಳಿ...
14-04-25 09:48 pm
Bangalore Suicide: ಅಪಾರ್ಟ್ಮೆಂಟ್ನ ನಾಲ್ಕನೇ ಮಹ...
14-04-25 07:51 pm
16-04-25 03:54 pm
HK News Desk
ಮುಂಬೈ- ದುಬೈ ಮಧ್ಯೆ ಅಂಡರ್ ವಾಟರ್ ಪ್ರಾಜೆಕ್ಟ್ ; ಎರ...
15-04-25 04:40 pm
Mumbai terror attack, Tahawwur Rana David He...
14-04-25 11:25 pm
14 ಸಾವಿರ ಕೋಟಿ ವಂಚನೆ ಎಸಗಿ ದೇಶ ಬಿಟ್ಟು ಹೋಗಿದ್ದ ಮ...
14-04-25 05:38 pm
ಕುರಾನ್ ಪ್ರತಿ, ಪೆನ್- ಪೇಪರ್ ಪಡೆದ ತಹಾವ್ವುರ್ ರಾಣಾ...
13-04-25 06:15 pm
16-04-25 02:02 pm
Mangalore Correspondent
Panambur Bike Accident, Mangalore: ಪಣಂಬೂರಿನಲ್...
16-04-25 01:29 pm
NIA, Praveen Nettaru: ಪ್ರವೀಣ್ ನೆಟ್ಟಾರು ಕೊಲೆ ಪ...
15-04-25 09:57 pm
Drowning, Surathkal Beach, Mangalore, News: ಮ...
15-04-25 09:21 pm
ಹರಿದ್ವಾರದಲ್ಲಿ ಸುಧೀಂದ್ರ ತೀರ್ಥ ಸ್ವಾಮೀಜಿಯವರ ಜನ್ಮ...
14-04-25 09:20 pm
15-04-25 10:24 pm
HK News Desk
Pastor John Jebraj Arrest: ಇಬ್ಬರು ಹೆಣ್ಮಕ್ಕಳಿಗ...
15-04-25 06:17 pm
Mangalore Crime, Fire: ಕುಡಿದ ಮತ್ತಿನಲ್ಲಿ ಏಸಿಡ್...
15-04-25 05:13 pm
Mangalore CCB, Drugs, Crime: ಮಂಗಳೂರು ಸಿಸಿಬಿ ಪ...
12-04-25 10:52 pm
ಸರ್ಕಾರಿ ಅಧಿಕಾರಿ ಸೋಗಿನಲ್ಲಿ ನಕಲಿ ಕೋರ್ಟ್ ಆದೇಶ ಸೃ...
12-04-25 01:53 pm