ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?
ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...
ಬೇಳೆಕಾಳುಗಳು
Monsoon Diet Foods You Must Eat To Stay Healthy In Rainy Season.
25-03-25 08:37 pm
Bangalore Correspondent
BJP, Recognition, DK Shivakumar, Muslim Reser...
25-03-25 11:25 am
ಲಕ್ಷ್ಮೇಶ್ವರ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿ ಸುಟ್ಟಿದ...
24-03-25 11:04 pm
BJP, Phone Tapping, Karnataka, Ashok: ಹನಿಟ್ರ್...
24-03-25 10:42 pm
Big boss Vinay Gowda, Rajat Arrest, Bangalore...
24-03-25 09:24 pm
25-03-25 04:06 pm
HK News Desk
Justice Yashwant Varma: ಭಾರೀ ಪ್ರಮಾಣದ ನೋಟು ಸುಟ...
24-03-25 03:54 pm
Delhi High Court judge Varma: ಹೈಕೋರ್ಟ್ ಜಡ್ಜ್...
23-03-25 02:40 pm
15 ವರ್ಷದ ಹುಡುಗನಿಂದ ಗರ್ಭವತಿ ; ಹರೆಯದಲ್ಲಿ ಮಾಡಿದ...
22-03-25 09:50 pm
ದೆಹಲಿ ಹೈಕೋರ್ಟ್ ಜಡ್ಜ್ ಮನೆಯಲ್ಲಿ ಅಗಣಿತ ನಗದು ಪತ್ತ...
21-03-25 04:46 pm
24-03-25 03:56 pm
Mangalore Correspondent
Mangalore, Swimming pool, Death, Madikeri: ಚಿ...
24-03-25 01:35 pm
Mangalore Jyotiraj, Kotiraj: ಕಾರಿಂಜೇಶ್ವರ ಬೆಟ...
23-03-25 10:44 pm
MP Govinda Karajola, Mangalore, Honey Trap: ಸ...
22-03-25 06:48 pm
Mangalore, BJP protest, MLC Bharathi Shetty,...
22-03-25 05:45 pm
25-03-25 10:09 pm
Giridhar Shetty, Mangalore
Kiran Kumar Guruji, Case, Bangalore: ವಾಮಾಚಾರ...
25-03-25 06:09 pm
Bangalore Crime, Murder, Loknath Singh: ರಿಯಲ್...
25-03-25 04:40 pm
Gokak Society Fraud Case, Sadashiv Hiremath S...
23-03-25 03:56 pm
Mangalore Fraud, Online, Telagram: ಟೆಲಿಗ್ರಾಂನ...
22-03-25 10:51 pm