ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?
ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...
ಬೇಳೆಕಾಳುಗಳು
Monsoon Diet Foods You Must Eat To Stay Healthy In Rainy Season.
03-08-25 09:30 pm
HK News Desk
Ravi Poojary Aide Kaviraj Arrested, Kolar Pol...
03-08-25 10:52 am
Dharmasthala News, High Court; ಧರ್ಮಸ್ಥಳ ಸುದ್ದ...
01-08-25 11:34 pm
‘Comedy Kiladigalu’, Chandrashekhar Siddi Sui...
01-08-25 10:45 pm
Kannada Producer Ganesh, Film Dharmasthala Fi...
01-08-25 09:09 pm
03-08-25 05:44 pm
HK News Desk
ಮಾಲೆಗಾಂವ್ ಸ್ಫೋಟ ಪ್ರಕರಣದಲ್ಲಿ ನರೇಂದ್ರ ಮೋದಿ, ಭಾಗ...
03-08-25 04:25 pm
ಮಾಲೆಗಾಂವ್ ಪ್ರಕರಣದಲ್ಲಿ ಮೋಹನ್ ಭಾಗವತ್ ಬಂಧಿಸುವುದಕ...
01-08-25 10:48 pm
ಭಾರತ, ರಷ್ಯಾದ್ದು ಸತ್ತ ಆರ್ಥಿಕತೆ, ಒಟ್ಟಿಗೇ ನಾಶವಾಗ...
01-08-25 11:44 am
2008ರ ಮಾಲೆಗಾಂವ್ ಸ್ಫೋಟ ಪ್ರಕರಣ ; ಸಾಧ್ವಿ ಪ್ರಜ್ಞ...
31-07-25 10:08 pm
02-08-25 10:51 pm
Mangalore Correspondent
Kallapu Highway News; ಕಲ್ಲಾಪು ಹೆದ್ದಾರಿಯಲ್ಲಿ ಬ...
02-08-25 03:51 pm
Inspector Manjunath Gowda, SIT, Dharmasthala:...
02-08-25 02:31 pm
Dharmasthala Case, UDR, SIT Police News; ಧರ್ಮ...
02-08-25 01:46 pm
Kerala Comes to Mangalore: Feast at Coral, Th...
02-08-25 01:40 pm
03-08-25 10:11 pm
Mangalore Correspondent
ಮುಖ್ಯಶಿಕ್ಷಕನ ವರ್ಗಾವಣೆಗೆ ಸಂಚು ; ಶಾಲೆಯ ವಾಟರ್ ಟ...
03-08-25 08:16 pm
Mangalore Massive Lucky Scheme Fraud: ಸುರತ್ಕಲ...
02-08-25 10:04 pm
ಪ್ರಜ್ವಲ್ ರೇವಣ್ಣ ಅಪರಾಧಿ ; 14 ವರ್ಷ ಅಲ್ಲ, ಜೀವನಪರ...
02-08-25 07:20 pm
Suhas Shetty Murder, NIA Raid Mangalore: ಸುಹಾ...
02-08-25 04:43 pm