ಬ್ರೇಕಿಂಗ್ ನ್ಯೂಸ್
15-08-23 07:20 pm Source: Vijayakarnataka ಡಾಕ್ಟರ್ಸ್ ನೋಟ್
ಮಳೆಗಾಲದಲ್ಲಿ ವಾತಾವರಣದಲ್ಲಿ ಆಗುತ್ತಿರುವ ಏರುಪೇರಿನಿಂದಾಗಿ, ಆರೋಗ್ಯ ಸಮಸ್ಯೆಗಳು ಬಹಳ ಬೇಗನೇ ಕಾಣಿಸಿಕೊಳ್ಳುತ್ತವೆ. ಮೊದಲಿಗೆ ಸಣ್ಣ ದಾಗಿ ಶೀತದ ಸಮಸ್ಯೆ ಎದುರಾಗಿ, ಕಣ್ಣುಗಳು ಕೆಂಪು ಬಣ್ಣಕ್ಕೆ ತಿರುಗುತ್ತವೆ, ಕಟ್ಟಿಕೊಳ್ಳುವ ಸಾಧ್ಯತೆ ದಟ್ಟವಾಗಿರುತ್ತದೆ, ಗಂಟಲಿನಲ್ಲಿ ಕಿರಿಕಿರಿಯ ಜೊತೆಗೆ ಸೀನುವುದು ಮಾಮೂಲಿ ಆಗಿರುತ್ತದೆ. ಆಮೇಲೆ ಒಂದೆರಡು ದಿನಗಳಲ್ಲಿ, ಮೈಕೈ ಕಾಣಿಸಿಕೊಂಡು ಜ್ವರದ ಲಕ್ಷಣಗಳು ಕಾಣಿಸಿಕೊಳ್ಳುತ್ತದೆ. ಇದಕ್ಕೆ ಪ್ರಮುಖ ಕಾರಣ, ದೇಹದ ರೋಗನಿರೋಧಕ ಶಕ್ತಿ ಕಡಿಮೆ ಆಗುವುದು!
ಹಾಗಾಗಿ ಮಳೆಗಾಲದಲ್ಲಿ ನಾವು ಸೆವಿಸುವ ಆಹಾರ ಪದ್ಧತಿಯ ಮೇಲೆ ಹೆಚ್ಚು ಗಮನ ಕೊಡಬೇಕು. ಈ ಸಮಯದಲ್ಲಿ ಕೆಲವೊಂದು ಆಹಾರಗಳನ್ನು ಇಷ್ಟವಿಲ್ಲದಿದ್ದರೂ ತಿನ್ನಬೇಕು ಹಾಗೂ ಕೆಲವೊಂದು ಆಹಾರಗಳನ್ನು ತಿನ್ನುವುದನ್ನು ಸ್ವಲ್ಪ ದಿನಗಳ ಕಾಲ ಮುಂದೂಡಬೇಕು! ಆರೋಗ್ಯಕರ ಜೀವನ ಶೈಲಿಯ ಜೊತೆಗೆ ಆರೋಗ್ಯಕರ ಆಹಾರ ಪದ್ಧತಿಯೂ ಕೂಡ ನಮ್ಮದಾಗಬೇಕು. ಇಂತಹ ಅಭ್ಯಾಸದಿಂದ ಮಾತ್ರ ದೇಹದ ರೋಗನಿರೋಧಕ ಶಕ್ತಿ ಹೆಚ್ಚಾಗಲು ಸಾಧ್ಯ. ಬನ್ನಿ ಇಂದಿನ ಲೇಖನದಲ್ಲಿ ಮಳೆಗಾಲದಲ್ಲಿ ಯಾವೆಲ್ಲಾ ಅಹಾರಗಳನ್ನು ಸೇವನೆ ಮಾಡಬೇಕು ಎನ್ನುವುದನ್ನು ನೋಡೋಣ...
ಮಳೆಗಾಲದಲ್ಲಿ ಕೆಲವೊಂದು ತರಕಾರಿಗಳಿಂದ ದೂರವಿರಬೇಕು!
![]()
ಹಾಗಾದ್ರೆ ಯಾವ ತರಕಾರಿಗಳನ್ನು ಸೇವನೆ ಮಾಡಬೇಕು?

ರಾಗಿಯಿಂದ ಮಾಡಿದ ಆಹಾರ ಪದಾರ್ಥಗಳು
ರಾಗಿಯಿಂದ ಮಾಡಿದ, ರಾಗಿ ಮುದ್ದೆ, ರೊಟ್ಟಿ, ದೋಸೆ, ಇಡ್ಲಿ...

ಬೇಳೆಕಾಳುಗಳು
![]()
Monsoon Diet Foods You Must Eat To Stay Healthy In Rainy Season.
15-05-26 10:30 pm
HK News Desk
ಮದ್ಯ ಪ್ರಿಯರಿಗೆ ಗುಡ್ನ್ಯೂಸ್ ; ಪ್ರೀಮಿಯಂ ಬಿಯರ್,...
15-05-26 09:56 pm
ಹಿಜಾಬ್ಗೆ ಗ್ರೀನ್ ಸಿಗ್ನಲ್; ಮತ್ತೆ ಭುಗಿಲೆದ್ದ ವಿವ...
14-05-26 10:19 am
ಬಿಜೆಪಿ ಸರ್ಕಾರ ನಿಷೇಧಿಸಿದ್ದ ಹಿಜಾಬ್ ನಿಷೇಧ ಹಿಂಪಡೆ...
13-05-26 10:18 pm
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
16-05-26 10:13 pm
HK News Desk
ಗುಡುಗು - ಮಿಂಚಿನ ಬಿರುಗಾಳಿಗೆ ಉತ್ತರ ಪ್ರದೇಶದಲ್ಲಿ...
16-05-26 02:01 pm
ಮುಂದಿನ ವರ್ಷದಿಂದ ಕಂಪ್ಯೂಟರ್ ಆಧಾರಿತ NEET ಪರೀಕ್ಷೆ...
15-05-26 04:16 pm
ದೇಶಾದ್ಯಂತ ಪೆಟ್ರೋಲ್, ಡೀಸೆಲ್ ದರ ಹೆಚ್ಚಳ ; ಮಿತವ್ಯ...
15-05-26 08:54 am
ಕೇರಳಕ್ಕೆ ವಿಡಿ ಸತೀಶನ್ ಹೊಸ ಮುಖ್ಯಮಂತ್ರಿ ; ರಾಹುಲ್...
14-05-26 12:36 pm
16-05-26 09:19 pm
HK News Staffer
ವಿಕಲಚೇತನ ಮಕ್ಕಳಿಗಾಗಿ ಉಡುಪಿಯಲ್ಲಿ ದೇಶದಲ್ಲೇ ಮೊದಲ...
16-05-26 09:16 pm
ಬಡ ಹಿಂದು ಮಹಿಳೆಯ ಪರ ನೆರವು ಕೇಳಿಕೊಂಡು ಬಂದ ಮುಸ್ಲಿ...
16-05-26 07:22 pm
ಮಂಗಳೂರು ಜೈಲಿನಲ್ಲಿ ಉಚಿತ ಕಾನೂನು ನೆರವು ಸೇವಾ ಕೇಂದ...
16-05-26 01:13 pm
ಉಳ್ಳಾಲದಲ್ಲಿ ಫಿಶ್ ಮೀಲ್ ಕ್ಯಾಂಟರ್ ಆಟಾಟೋಪ ; ರಸ್ತೆ...
14-05-26 10:48 pm
16-05-26 10:24 pm
HK News Desk
ಎನ್ಸಿಬಿ ಅಧಿಕಾರಿಗಳಿಂದ ಮುಂದ್ರಾ ಬಂದರು ಮೇಲೆ ದಾಳಿ...
16-05-26 07:25 pm
Bharat Bus fire, Mangalore: ಟೈರ್ ಸ್ಫೋಟ; ಹಾಸನದ...
16-05-26 04:46 pm
ಮೂತ್ರ ವಿಸರ್ಜನೆಗೆ ತೆರಳಿದ್ದ ಗೋವಾ ಕಾಂಗ್ರೆಸ್ ಅಭ್ಯ...
16-05-26 11:46 am
ಮಾರುತಿ ಬ್ರೀಜಾ ಕಾರಿನಲ್ಲಿ ಹಿಂಸಾತ್ಮಕ ಗೋವು ಸಾಗಾಟ...
15-05-26 11:08 pm