ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm