ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು
ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು
ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
ಕೇಲ್
Vegetables That Reduce Your Bad Cholesterol And Keep Your Heart Healthy.
24-08-25 05:30 pm
Bangalore Correspondent
ಮಾಸ್ಕ್ ಮ್ಯಾನ್ ಇಡೀ ಸರ್ಕಾರಿ ಯಂತ್ರವನ್ನು ಮೋಸಗೊಳಿಸ...
23-08-25 10:40 pm
HK Patil, Illegal Mining: 20 ಕೋಟಿ ಮೆಟ್ರಿಕ್ ಟನ...
23-08-25 09:56 pm
ಆ.23ರಿಂದ ಹಿಂದುಳಿದ ವರ್ಗಗಳ ಸಾಮಾಜಿಕ - ಶೈಕ್ಷಣಿಕ...
22-08-25 10:28 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಸಂಚಾರ ಉಲ್ಲಂಘನೆ ದಂ...
22-08-25 08:01 pm
24-08-25 01:47 pm
HK News Desk
Actor Vijay, Thalapathy; ಟಿವಿಕೆ ಮುಖ್ಯಸ್ಥ, ನಟ...
23-08-25 04:58 pm
Mp Brijesh Chowta, Mangalore: ಆನ್ಲೈನ್ ಗೇಮಿಂಗ್...
22-08-25 10:00 pm
ಪತ್ನಿಯ ಪದವಿ ಪ್ರದಾನ ಸಮಾರಂಭಕ್ಕೆ ಬ್ರಿಟನ್ ತೆರಳಲು...
22-08-25 08:07 pm
Another Security, Parliament, Arrest: ಸಂಸತ್ತಿ...
22-08-25 02:00 pm
24-08-25 02:48 pm
Mangalore Correspondent
ಬೇರೆ ಕಡೆ ಇಲ್ಲದ ಕಾನೂನನ್ನು ನಮ್ಮ ಜಿಲ್ಲೆಯಲ್ಲಿ ಹೇರ...
23-08-25 10:22 pm
MP Brijesh Chowta, Mangalore: ಅಡಿಕೆ ಹಳದಿ ರೋಗ...
23-08-25 09:00 pm
Veerendra Heggade Reacts, Dharmasthala News:...
23-08-25 07:25 pm
ಆನಂದಾಶ್ರಮ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ "ಡೆನ್ನ ಡೆ...
23-08-25 07:02 pm
24-08-25 04:48 pm
Mangalore Correspondent
ಪತ್ನಿಗೆ ಬೆಂಕಿ ಹಚ್ಚಿ ಕೊಲೆಗೈದ ಪತಿಯ ಕಾಲಿಗೆ ಪೊಲೀಸ...
24-08-25 04:00 pm
MLA Veerendra Puppy, ED Raid: ಬೆಟ್ಟಿಂಗ್ ದಂಧೆ...
24-08-25 12:41 pm
ಗೋಳ್ತಮಜಲು ; 2500 ಕೇಜಿ ಪಡಿತರ ಅಕ್ಕಿ ಅಕ್ರಮ ದಾಸ್ತ...
23-08-25 10:49 pm
Sujatha Bhat, SIT, Dharmasthala Case; "ಸುಳ್ಳಜ...
23-08-25 06:21 pm