ಬ್ರೇಕಿಂಗ್ ನ್ಯೂಸ್
16-08-23 08:33 pm Source: Vijayakarnataka ಡಾಕ್ಟರ್ಸ್ ನೋಟ್
ಇಂದಿನ ದಿನಗಳಲ್ಲಿ ಹೃದಯದಷ್ಟು ಪ್ರಾಮುಖ್ಯತೆ ಪಡೆದಿರುವಂತಹ ಅಂಗವು ಮತ್ತೊಂದು ಇರಲಾ ರದು ಎಂದೇ ಹೇಳಬಹುದು. ಯಾಕೆಂದ್ರೆ ದಿನದ 24 ಗಂಟೆಯೂ ಕೂಡ ಕಾರ್ಯ ನಿರ್ವಹಿಸುವ ಈ ಪ್ರಮುಖ ಅಂಗಕ್ಕೆ ಸ್ವಲ್ಪ ಸಮಸ್ಯೆಗಳು ಕಾಣಿಸಿಕೊಂಡರೂ, ಮನುಷ್ಯ ಬದುಕಿ ಉಳಿ ಯುವ ಸಾಧ್ಯತೆ ತೀರಾ ಕಡಿಮೆ ಇರುತ್ತದೆ! ಇದಕ್ಕೆ ಸಾಕ್ಷಿ ಎನ್ನುವಂತೆ, ನಮ್ಮ ಕಣ್ಣ ಮುಂದೆಯೇ ಎಷ್ಟೋ ಘಟನೆಗಳು ನಡೆದು ಹೋಗಿವೆ. ಹೀಗಾಗಿ ಈ ಪುಟ್ಟ ಅಂಗದ ಆರೈಕೆ ಕಡೆ ಹೆಚ್ಚಿನ ಒತ್ತು ನೀಡುವುದು ಪ್ರತಿಯೊಬ್ಬರ ಕರ್ತವ್ಯ.
ಹೃದಯದ ಆರೋಗ್ಯಕ್ಕೆ ಸಲಹೆಗಳು

ಪ್ರಮುಖವಾಗಿ ಹೃದಯದ ಆರೋಗ್ಯ ಚೆನ್ನಾಗಿ ಇರಬೇಕೆಂ ದರೆ, ಆರೋಗ್ಯಕಾರಿ ಆಹಾರ ಪದ್ಧತಿ ಇದರ ಜೊತೆಗೆ ಪ್ರತಿನಿತ್ಯ ವ್ಯಾಯಾಮ, ವಾಕಿಂಗ್, ಒತ್ತಡರಹಿತ ಜೀವನಶೈಲಿ, ದೇಹದ ತೂಕದಲ್ಲಿ ನಿಯಂತ್ರಣ, ಬೊಜ್ಜು ಹೆಚ್ಚಾಗದಂತೆ ನೋಡಿ ಕೊಳ್ಳುವುದು, ಧೂಮಪಾನ ಹಾಗೂ ಮದ್ಯಪಾನದಂತಹ ಕೆಟ್ಟ ಚಟಗಳಿಂದ ದೂರವಿರುವುದರಿಂದ, ಮಾತ್ರ ಹೃದಯಕ್ಕೆ ಸಂಬಂಧಪಟ್ಟ ಸಮಸ್ಯೆಗಳಿಂದ ದೂರವಿರಲು ಸಾಧ್ಯ.
ಹೃದಯಕ್ಕೆ ಮಾರಕವಾಗಿರುವ ಕೊಬ್ಬಿನಾಂಶ ಆಹಾರಗಳಿಂದ ದೂರವಿರಬೇಕು

ಆದಷ್ಟು ಹೂಕೋಸು ಹಾಗೂ ಬ್ರೊಕೋಲಿ ಸೇವಿಸಿದರೆ ಒಳ್ಳೆಯದು
![]()
ಕೇಲ್

Vegetables That Reduce Your Bad Cholesterol And Keep Your Heart Healthy.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am