ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು
ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು
ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
ರೋಗ ನಿರೋಧಕ ಶಕ್ತಿ ಹೆಚ್ಚಿಸಲು
ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
Know The Wonderful Benefits Of Adding Carrots Or This Vegetable Juice In Your Daily Diet.
04-10-25 10:54 pm
Bangalore Correspondent
ಸ್ವತಃ ಕಾಂಗ್ರೆಸ್ ನಾಯಕರೇ ಸಿದ್ದು ಯಾವಾಗ ಸಿಎಂ ಪಟ್ಟ...
04-10-25 10:16 pm
ಮಹಾರಾಷ್ಟ್ರದ ಸಮುದ್ರದಲ್ಲಿ ಘೋರ ದುರಂತ ; ಬೆಳಗಾವಿಯ...
04-10-25 09:18 pm
Belagavi Heart Attack, SSLC: ಬೆಳಗಾವಿ ; SSLC ಓ...
04-10-25 07:22 pm
ಐಟಿ ನಗರಿ ಬೆಂಗಳೂರು 'ಸೈಬರ್ ಕ್ರೈಮ್' ಕ್ಯಾಪಿಟಲ್...
03-10-25 06:08 pm
04-10-25 04:45 pm
HK Staffer
Rashmika Mandanna, Vijay Deverakonda Marriage...
04-10-25 03:11 pm
ಕಾಂತಾರ ಬ್ಲಾಕ್ ಬಸ್ಟರ್, ನಾವೆಲ್ಲ ಚಿತ್ರೋದ್ಯಮಿಗಳು...
04-10-25 01:11 pm
ಸರ್ಕಾರಿ ಪ್ರಾಯೋಜಿತ ಭಯೋತ್ಪಾದನೆ ನಿಲ್ಲಿಸದಿದ್ದರೆ ಭ...
03-10-25 09:09 pm
ಮಕ್ಕಳ ವಿಡಿಯೋ ಗೇಮ್ ನಲ್ಲೂ ಸೈಬರ್ ಅಪರಾಧ ; ಶಾಲಾ ಹಂ...
03-10-25 04:50 pm
04-10-25 10:29 pm
Mangalore Correspondent
103ನೇ ವರ್ಷದ ರಥಬೀದಿ 'ಮಂಗಳೂರು ಶಾರದಾ ಮಹೋತ್ಸವ' ಸಂ...
03-10-25 11:07 pm
Puttur Krishna Rao, Baby, Pratibha Kulai: ಕೃಷ...
03-10-25 05:59 pm
Ullal Dasara Issue, Mangalore 2025: ದಸರಾ ಶೋಭಾ...
03-10-25 02:11 pm
ಮಂಗಳೂರಿನಲ್ಲಿ ಗಣತಿ ಕಾರ್ಯಕ್ಕೆ 425 ಮಂದಿ ಗೈರು: ಶಿ...
02-10-25 11:05 pm
04-10-25 02:57 pm
HK News Desk
Karkala Murder, Crime: ಕಾರ್ಕಳ ; ಪ್ರೀತಿಸಿದ ಯುವ...
03-10-25 11:28 pm
ಸುಧಾಮೂರ್ತಿ, ನಿರ್ಮಲಾ ಸೀತಾರಾಮನ್ ಹೆಸರಲ್ಲಿ ಎಐ ವಿಡ...
01-10-25 02:39 pm
Ullal Gold Robbery, Mangalore, CCB police: ಜು...
29-09-25 01:24 pm
ಸಹಾಯ ಕೇಳಿ ಬಂದ ಯುವತಿಯನ್ನು ಮದುವೆಯಾಗುತ್ತೇನೆಂದು ನ...
28-09-25 11:08 pm