ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm