ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
12-05-26 02:26 pm
HK News Staffer
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
12ನೇ ಶತಮಾನದ ಕಾಕತೀಯರ ಕಾಲದ ಪ್ರಾಚೀನ ಶಿವ ದೇಗುಲ ಧ್...
08-05-26 08:05 pm
12-05-26 08:15 pm
HK News Desk
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
ಅಧಿಕಾರಕ್ಕೆ ಬರುತ್ತಿದ್ದಂತೆ ‘ಎಣ್ಣೆ ಸಾಮ್ರಾಜ್ಯ’ ಕ್...
12-05-26 11:34 am
ಒಂದು ವರ್ಷ ಚಿನ್ನ ಖರೀದಿಸ್ಬೇಡಿ...ಇಂಧನ ಉಳಿಸಿ, ವಿದ...
11-05-26 08:05 pm
12-05-26 06:26 pm
HK News Staffer
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
ಮಂಜೇಶ್ವರ ಕ್ಷೇತ್ರ ; ಸಿಪಿಎಂ ಅಭ್ಯರ್ಥಿಗೆ ಇತಿಹಾಸದಲ...
09-05-26 02:15 pm
ಮನೆ ಕಳ್ಳತನ ತಡೆಗೆ ಉಡುಪಿ ಪೊಲೀಸರ ಹೊಸ ಹೆಜ್ಜೆ ; “ಲ...
09-05-26 02:13 pm
12-05-26 01:54 pm
HK News Staffer
ಧರ್ಮಸ್ಥಳ ಬುರುಡೆ ಅಗೆದಿದ್ದೇ ಬಂತು..! ಹತ್ತು ತಿಂಗಳ...
12-05-26 01:11 pm
ಬೈಕಂಪಾಡಿಯಲ್ಲಿ ಮೊಬೈಲ್ ಅಂಗಡಿಗೆ ಕನ್ನ; 6 ವರ್ಷದಿಂದ...
12-05-26 11:19 am
ಮದುವೆ ನಿಶ್ಚಯವಾಗಿದ್ದ ಯುವಕ ಅಪಘಾತದಲ್ಲಿ ಸಾವು ; ಮನ...
11-05-26 04:58 pm
ಉಪ್ಪಿನಂಗಡಿಯಲ್ಲಿ ಭೀಕರ ಅಪಘಾತ; ಕಾರು-ಬೈಕ್ ಡಿಕ್ಕಿ,...
11-05-26 01:08 pm