ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
17-09-26 02:22 pm
HK News Staffer
Bangalore Murder, Crime: ಪ್ರೀತಿಸಿ ಮದುವೆಯಾಗಿದ್...
17-09-26 01:56 pm
Bangalore kidnap, Crime: ಬೆಂಗಳೂರಿನಲ್ಲಿ ಶಾಕ್...
17-09-26 12:35 pm
Manglore Cyber crime, Stock Market: ಷೇರು ಮಾರ್...
17-09-26 11:45 am
ಬೆಳ್ತಂಗಡಿ; ಗೃಹಪ್ರವೇಶಕ್ಕೆ ಹೋದಾಗ ಮನೆಗೆ ಕನ್ನ, ₹1...
16-09-26 11:18 am