ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
22-08-26 01:37 pm
HK News Staffer
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
Mfc Hotel Raid, Mangalorr: ಕೆಎಫ್ ಸಿ ಬಳಿಕ ಮಂಗಳ...
21-08-26 08:17 pm
ಬೆಂಗಳೂರು, ಮಂಗಳೂರು ಸೇರಿ ರಾಜ್ಯಾದ್ಯಂತ 36 ರೈಲ್ವೇ...
21-08-26 03:12 pm
ಬೆಳ್ತಂಗಡಿ ; ಹುಳ ಬಿದ್ದ ಪಡಿತರ ಅಕ್ಕಿ ಪೂರೈಕೆ, 50ಕ...
20-08-26 05:16 pm
22-08-26 12:43 pm
HK News Staffer
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm
8.50 ಲಕ್ಷ ನಗದು ಹಣದೊಂದಿಗೆ ಬೈಕಿನಲ್ಲಿ ಬರುತ್ತಿದ್ದ...
20-08-26 05:33 pm