ಬ್ರೇಕಿಂಗ್ ನ್ಯೂಸ್
17-08-23 07:19 pm Source: Vijayakarnataka ಡಾಕ್ಟರ್ಸ್ ನೋಟ್
ತರಕಾರಿ ಸಿಗುವ ಮಾರ್ಕೆಟ್ಗೆ ಹೋದಾಗ, ರಾಶಿ ಹಾಕಿರುವ ಹಸಿರೆಲೆ ತರಕಾರಿಗಳು ಕೈ ಬೀಸಿ ಕರೆಯುತ್ತಿರುತ್ತವೆ! ಇವುಗಳಲ್ಲಿ ತೆಳ್ಳಗೆ ಬೆಳ್ಳಗೆ ಕಾಣುವ ತರಕಾರಿಗಳು ಒಂದು ಕಡೆಯಾದರೆ, ದಷ್ಟಪುಷ್ಟ ಗಾತ್ರದ, ಒಂದಿಷ್ಟು ತರಕಾರಿಗಳು ಇನ್ನೊಂದು ಕಡೆ ಕಾಣಲು ಸಿಗುತ್ತದೆ.
ಇವೆಲ್ಲಾದರ ಮಧ್ಯೆ ಕಿತ್ತಳೆ ಬಣ್ಣದಲ್ಲಿ ಕಾಣಿಸಿಕೊಳ್ಳುವ ಹಾಗೂ ಎಲ್ಲರನ್ನೂ ಆಕರ್ಷಿಸುವ ಜೊತೆಗೆ ಆರೋ ಗ್ಯಕ್ಕೆ ದುಪ್ಪಟ್ಟು ಪ್ರಯೋಜನಗಳನ್ನು ಒದಗಿ ಸುವ, ಆರೋಗ್ಯಕಾರಿ ತರಕಾರಿ ಎಂದರೆ ಅದು ಕ್ಯಾರೆಟ್! ಬನ್ನಿ ಇಂದಿನ ಲೇಖನದಲ್ಲಿ ಕ್ಯಾರೆಟ್ನಿಂದ ಸಿಗುವ ಆರೋಗ್ಯ ಪ್ರಯೋಜನಗಳ ಬಗ್ಗೆ ನೋಡುತ್ತಾ ಹೋಗೋಣ..
ಕ್ಯಾರೆಟ್ನಲ್ಲಿ ಇರುವಂತಹ ಪೋಷಕಾಂಶಗಳು

ಕ್ಯಾರೆಟ್ನಲ್ಲಿ ಕಂಡು ಬರುವ ಪೋಷಕಾಂಶಗಳ ಬಗ್ಗೆ ಹೇಳು ವುದಾದರೆ, ಬೆಟಾ ಕ್ಯಾರೋಟಿನ್ ಹಾಗೂ ವಿಟಮಿನ್ ಎ ಅಂಶ ಅಧಿಕ ಪ್ರಮಾಣದಲ್ಲಿ ಕಂಡು ಬರುತ್ತದೆ. ಇದರ ಜೊತೆಗೆ ವಿಟಮಿನ್ ಇ, ವಿಟಮಿನ್ ಸಿ, ವಿಟಮಿನ್ ಬಿ8, ವಿಟಮಿನ್ ಕೆ, ನಾರಿನಾಂಶ, ಕಬ್ಬಿಣಾಂಶ, ಕ್ಯಾಲ್ಸಿಯಂ, ಪೋಸ್ಪರಸ್ ಹಾಗೂ ಪೊಟ್ಯಾಶಿಯಮ್ ಅಂಶವು ಕೂಡ ಉನ್ನತ ಮಟ್ಟದಲ್ಲಿ ದೊರೆಯುತ್ತದೆ.
ಈಗಾಗಲೇ ಕಣ್ಣಿನ ಸಮಸ್ಯೆ ಇರುವವರು
![]()
ಹೃದಯದ ಆರೋಗ್ಯಕ್ಕೆ ತುಂಬಾ ಒಳ್ಳೆಯದು

ಸಣ್ಣ ವಯಸ್ಸಿನಲ್ಲಿ ಮುಖದ ಮೇಲೆ ನೆರಿಗೆ ಕಾಣಿಸುವ ಸಮಸ್ಯೆ ಇದ್ದವರಿಗೆ
![]()
ರೋಗ ನಿರೋಧಕ ಶಕ್ತಿ ಹೆಚ್ಚಿಸಲು

ಕ್ಯಾನ್ಸರ್ನಂತಹ ಕಾಯಿಲೆಯನ್ನು ದೂರವಿರಿಸುತ್ತದೆ
![]()
Know The Wonderful Benefits Of Adding Carrots Or This Vegetable Juice In Your Daily Diet.
22-11-25 08:03 pm
HK News Desk
DK Shivakumar: ಸಿಎಂ ಅವರೇ ಐದು ವರ್ಷ ಇರೋದಾಗಿ ಹೇಳ...
22-11-25 02:25 pm
ಸಿಎಂ ಬದಲಾವಣೆ ಬಗ್ಗೆ ಹೈಕಮಾಂಡ್ ಹೇಳಿದ್ಯಾ? ಮತ್ಯಾಕೆ...
21-11-25 05:25 pm
ವಾಹನ ಸವಾರರಿಗೆ ಗುಡ್ ನ್ಯೂಸ್ ; ಮತ್ತೆ 50% ದಂಡ ವ...
21-11-25 10:19 am
CM. Siddaramaiah, CM SEAT: ಯಾವ ಕ್ರಾಂತಿಯೂ ಇಲ್ಲ...
20-11-25 03:30 pm
21-11-25 06:10 pm
HK News Desk
ಶಬರಿಮಲೆ ಚಿನ್ನ ಲೂಟಿ ಪ್ರಕರಣ ; ಕೊನ್ನಿ ಕ್ಷೇತ್ರದ ಸ...
21-11-25 02:26 pm
ಶ್ರೀಲಂಕಾದಲ್ಲಿ ನ್ಯೂಜಿಲೆಂಡ್ ಮಹಿಳೆಯ ಜೊತೆ ಯುವಕನ ಅ...
19-11-25 06:47 pm
ಕೆಂಪು ಕೋಟೆ ಬ್ಲಾಸ್ಟ್ ಕೇಸ್ ; ಅಲ್ ಫಲಾಹ್ ವಿವಿಗೆ ಸ...
19-11-25 11:10 am
ಬಾಂಗ್ಲಾದಲ್ಲಿ ವಿದ್ಯಾರ್ಥಿಗಳ ಮಾರಣ ಹೋಮಕ್ಕೆ ಅವರೇ ಕ...
17-11-25 10:58 pm
22-11-25 10:44 pm
Mangalore Correspondent
ಡಿ.3ರಂದು ಸಿದ್ದರಾಮಯ್ಯ ಸಿಎಂ ಆಗಿಯೇ ಕೋಣಾಜೆಗೆ ಬರಲಿ...
22-11-25 05:46 pm
Drem Deal Group Fraud, Mangalore: IMPACT: ಕೆಎ...
22-11-25 03:49 pm
ಈ ಬಾರಿ ಕಂಬಳದಲ್ಲಿ ಸಬ್ ಜೂನಿಯರ್ ಓಟ ಇರಲ್ಲ ; 24 ಗಂ...
21-11-25 10:39 pm
ನವೆಂಬರ್ 23ರಿಂದ ಪ್ರತಿ ವಾರ 'ಸಂಸದ್ ಖೇಲ್ ಮಹೋತ್ಸವ'...
21-11-25 10:03 pm
22-11-25 07:55 pm
Bangalore Correspondent
Bangalore Robbery, Police Arrested: ಮಹಾನ್ ದರೋ...
21-11-25 11:07 pm
ಮಲ್ಪೆ ಶಿಪ್ ಯಾರ್ಡ್ ನಿಂದ ಪಾಕಿಸ್ತಾನಕ್ಕೆ ಮಾಹಿತಿ ಸ...
21-11-25 05:11 pm
ಬೆಂಗಳೂರು ಎಟಿಎಂ ಹಣ ದರೋಡೆ ಪ್ರಕರಣ ; ತಿರುಪತಿಯಲ್ಲಿ...
20-11-25 10:53 pm
BMR Group Fraud, Money, Mangalore, Surathkal:...
20-11-25 06:01 pm